ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನಗೂ ಮದುವೆಯಾಗೊ ಆಸೆಯಾಗಿದೆ ಎಂದ ಅನುಶ್ರೀ; ಹಸೆಮಣೆ ಏರಲು ಸಜ್ಜಾದ್ರಾ ಖ್ಯಾತ ನಿರೂಪಕಿ?

Twitter
Facebook
LinkedIn
WhatsApp
ನನಗೂ ಮದುವೆಯಾಗೊ ಆಸೆಯಾಗಿದೆ ಎಂದ ಅನುಶ್ರೀ; ಹಸೆಮಣೆ ಏರಲು ಸಜ್ಜಾದ್ರಾ ಖ್ಯಾತ ನಿರೂಪಕಿ?

ಸ್ಯಾಂಡಲ್‌ವುಡ್‌ನ ಖ್ಯಾತ ನಿರೂಪಕಿ ಅನುಶ್ರೀ ಮತ್ತೆ ಸುದ್ದಿಯಲ್ಲಿದ್ದಾರೆ. ಅನುಶ್ರೀ ಬಾರಿ ಸುದ್ದಿಯಾಗಿರುವುದು ಮದುವೆ ವಿಚಾರಕ್ಕೆ. ಹೌದು, ಮದುವೆಯಾಗಲ್ಲ ಎನ್ನುತ್ತಿದ್ದ ಅನುಶ್ರೀ ಇದೀಗ ಮದುವೆಯಾಗುವ ಬಯಕೆ ವ್ಯಕ್ತಪಡಿಸಿದ್ದಾರೆ. 

ಸ್ಯಾಂಡಲ್‌ವುಡ್‌ನ ಖ್ಯಾತ ನಿರೂಪಕಿ ಅನುಶ್ರೀ ಮತ್ತೆ ಸುದ್ದಿಯಲ್ಲಿದ್ದಾರೆ. ಅನುಶ್ರೀ ಬಾರಿ ಸುದ್ದಿಯಾಗಿರುವುದು ಮದುವೆ ವಿಚಾರಕ್ಕೆ. ಹೌದು, ಮದುವೆಯಾಗಲ್ಲ ಎನ್ನುತ್ತಿದ್ದ ಅನುಶ್ರೀ ಇದೀಗ ಮದುವೆಯಾಗುವ ಬಯಕೆ ವ್ಯಕ್ತಪಡಿಸಿದ್ದಾರೆ. 

ಸ್ಯಾಂಡಲ್‌ವುಡ್‌ನ ಖ್ಯಾತ ನಿರೂಪಕಿ ಅನುಶ್ರೀ ಮತ್ತೆ ಸುದ್ದಿಯಲ್ಲಿದ್ದಾರೆ. ಅನುಶ್ರೀ ಬಾರಿ ಸುದ್ದಿಯಾಗಿರುವುದು ಮದುವೆ ವಿಚಾರಕ್ಕೆ. ಹೌದು, ಮದುವೆಯಾಗಲ್ಲ ಎನ್ನುತ್ತಿದ್ದ ಅನುಶ್ರೀ ಇದೀಗ ಮದುವೆಯಾಗುವ ಬಯಕೆ ವ್ಯಕ್ತಪಡಿಸಿದ್ದಾರೆ. 

ನನಗೂ ಮದುವೆಯಾಗೊ ಆಸೆಯಾಗಿದೆ ಎಂದ ಅನುಶ್ರೀ; ಹಸೆಮಣೆ ಏರಲು ಸಜ್ಜಾದ್ರಾ ಖ್ಯಾತ ನಿರೂಪಕಿ?

ಅನುಶ್ರೀ ಮದುವೆಯಾವಾಗ ಎಂದು ಎಲ್ಲರೂ ಪ್ರಶ್ನೆ ಮಾಡುತ್ತಲೆ ಇರುತ್ತಾರೆ. ಅನೇಕ ಬಾರಿ ಅನುಶ್ರೀ ಮದುವೆ ಬಗ್ಗೆ ಎದುರಾದ ಪ್ರಶ್ನೆಗೆ ಉತ್ತರ ನೀಡಿದ್ದು ಮದುವೆಯಾಗಲ್ಲ ಎಂದು ಹೇಳುತ್ತಿದ್ದರು. ಆದರೀಗ ಮದುವೆಯಾಗುವ ಆಸೆ ವ್ಯಕ್ತ ಪಡಿಸಿದ ಅನುಶ್ರೀ ಮಾತು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. 

ಕಾರ್ಯಕ್ರಮದಲ್ಲಿ ರಿಯಲ್ ಜೋಡಿಗಳನ್ನು ನೋಡಿದ ಅನುಶ್ರೀ ನನಗೂ ಮದುವೆಯಾಗಬೇಕು ಎಂಬ ಆಸೆಯಾಗುತ್ತಿದೆ ಎಂದು ಹೇಳಿದ್ದಾರೆ. ಈ ಮೂಲಕ ಅನುಶ್ರೀ ಮದುವೆಗೆ ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.


ನನಗೂ ಮದುವೆಯಾಗೊ ಆಸೆಯಾಗಿದೆ ಎಂದ ಅನುಶ್ರೀ; ಹಸೆಮಣೆ ಏರಲು ಸಜ್ಜಾದ್ರಾ ಖ್ಯಾತ ನಿರೂಪಕಿ?

ಕಾರ್ಯಕ್ರಮದಲ್ಲಿ ರಿಯಲ್ ಜೋಡಿಗಳನ್ನು ನೋಡಿದ ಅನುಶ್ರೀ ನನಗೂ ಮದುವೆಯಾಗಬೇಕು ಎಂಬ ಆಸೆಯಾಗುತ್ತಿದೆ ಎಂದು ಹೇಳಿದ್ದಾರೆ. ಈ ಮೂಲಕ ಅನುಶ್ರೀ ಮದುವೆಗೆ ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.

ನಿರೂಪಣೆ ಜೊತೆಗೆ ಅನುಶ್ರೀ ಸಿನಿಮಾದಲ್ಲೂ ನಟಿಸಿದ್ದಾರೆ. ಆದರೆ ಸಿನಿಮಾದಲ್ಲಿ ಅನುಶ್ರೀಗೆ ಹೇಳಿಕೊಳ್ಳುವಷ್ಟು ಯಶಸ್ಸು ಸಿಗಲಿಲ್ಲ. ಬಿಗ್ ಬಾಸ್ ಶೋನಲ್ಲೂ ಅನುಶ್ರೀ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಜೋಡಿ ನಂ.1ರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅನುಶ್ರೀ ಯಾವಾಗ ಮದುವೆ ಯಾಗ್ತಾರೆ, ಹುಡುಗ ಯಾರು ಎಂದು ಅನುಶ್ರೀನೆ ಬಹಿರಂಗ ಪಡಿಸಬೇಕಿದೆ.  

ನನಗೂ ಮದುವೆಯಾಗೊ ಆಸೆಯಾಗಿದೆ ಎಂದ ಅನುಶ್ರೀ; ಹಸೆಮಣೆ ಏರಲು ಸಜ್ಜಾದ್ರಾ ಖ್ಯಾತ ನಿರೂಪಕಿ?

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ