ಸ್ಯಾಂಡಲ್ವುಡ್ನ ಖ್ಯಾತ ನಿರೂಪಕಿ ಅನುಶ್ರೀ ಮತ್ತೆ ಸುದ್ದಿಯಲ್ಲಿದ್ದಾರೆ. ಅನುಶ್ರೀ ಬಾರಿ ಸುದ್ದಿಯಾಗಿರುವುದು ಮದುವೆ ವಿಚಾರಕ್ಕೆ. ಹೌದು, ಮದುವೆಯಾಗಲ್ಲ ಎನ್ನುತ್ತಿದ್ದ ಅನುಶ್ರೀ ಇದೀಗ ಮದುವೆಯಾಗುವ ಬಯಕೆ ವ್ಯಕ್ತಪಡಿಸಿದ್ದಾರೆ.
ಸ್ಯಾಂಡಲ್ವುಡ್ನ ಖ್ಯಾತ ನಿರೂಪಕಿ ಅನುಶ್ರೀ ಮತ್ತೆ ಸುದ್ದಿಯಲ್ಲಿದ್ದಾರೆ. ಅನುಶ್ರೀ ಬಾರಿ ಸುದ್ದಿಯಾಗಿರುವುದು ಮದುವೆ ವಿಚಾರಕ್ಕೆ. ಹೌದು, ಮದುವೆಯಾಗಲ್ಲ ಎನ್ನುತ್ತಿದ್ದ ಅನುಶ್ರೀ ಇದೀಗ ಮದುವೆಯಾಗುವ ಬಯಕೆ ವ್ಯಕ್ತಪಡಿಸಿದ್ದಾರೆ.
ಸ್ಯಾಂಡಲ್ವುಡ್ನ ಖ್ಯಾತ ನಿರೂಪಕಿ ಅನುಶ್ರೀ ಮತ್ತೆ ಸುದ್ದಿಯಲ್ಲಿದ್ದಾರೆ. ಅನುಶ್ರೀ ಬಾರಿ ಸುದ್ದಿಯಾಗಿರುವುದು ಮದುವೆ ವಿಚಾರಕ್ಕೆ. ಹೌದು, ಮದುವೆಯಾಗಲ್ಲ ಎನ್ನುತ್ತಿದ್ದ ಅನುಶ್ರೀ ಇದೀಗ ಮದುವೆಯಾಗುವ ಬಯಕೆ ವ್ಯಕ್ತಪಡಿಸಿದ್ದಾರೆ.
ಅನುಶ್ರೀ ಮದುವೆಯಾವಾಗ ಎಂದು ಎಲ್ಲರೂ ಪ್ರಶ್ನೆ ಮಾಡುತ್ತಲೆ ಇರುತ್ತಾರೆ. ಅನೇಕ ಬಾರಿ ಅನುಶ್ರೀ ಮದುವೆ ಬಗ್ಗೆ ಎದುರಾದ ಪ್ರಶ್ನೆಗೆ ಉತ್ತರ ನೀಡಿದ್ದು ಮದುವೆಯಾಗಲ್ಲ ಎಂದು ಹೇಳುತ್ತಿದ್ದರು. ಆದರೀಗ ಮದುವೆಯಾಗುವ ಆಸೆ ವ್ಯಕ್ತ ಪಡಿಸಿದ ಅನುಶ್ರೀ ಮಾತು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.
ಕಾರ್ಯಕ್ರಮದಲ್ಲಿ ರಿಯಲ್ ಜೋಡಿಗಳನ್ನು ನೋಡಿದ ಅನುಶ್ರೀ ನನಗೂ ಮದುವೆಯಾಗಬೇಕು ಎಂಬ ಆಸೆಯಾಗುತ್ತಿದೆ ಎಂದು ಹೇಳಿದ್ದಾರೆ. ಈ ಮೂಲಕ ಅನುಶ್ರೀ ಮದುವೆಗೆ ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.
ಕಾರ್ಯಕ್ರಮದಲ್ಲಿ ರಿಯಲ್ ಜೋಡಿಗಳನ್ನು ನೋಡಿದ ಅನುಶ್ರೀ ನನಗೂ ಮದುವೆಯಾಗಬೇಕು ಎಂಬ ಆಸೆಯಾಗುತ್ತಿದೆ ಎಂದು ಹೇಳಿದ್ದಾರೆ. ಈ ಮೂಲಕ ಅನುಶ್ರೀ ಮದುವೆಗೆ ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.
ನಿರೂಪಣೆ ಜೊತೆಗೆ ಅನುಶ್ರೀ ಸಿನಿಮಾದಲ್ಲೂ ನಟಿಸಿದ್ದಾರೆ. ಆದರೆ ಸಿನಿಮಾದಲ್ಲಿ ಅನುಶ್ರೀಗೆ ಹೇಳಿಕೊಳ್ಳುವಷ್ಟು ಯಶಸ್ಸು ಸಿಗಲಿಲ್ಲ. ಬಿಗ್ ಬಾಸ್ ಶೋನಲ್ಲೂ ಅನುಶ್ರೀ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಜೋಡಿ ನಂ.1ರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅನುಶ್ರೀ ಯಾವಾಗ ಮದುವೆ ಯಾಗ್ತಾರೆ, ಹುಡುಗ ಯಾರು ಎಂದು ಅನುಶ್ರೀನೆ ಬಹಿರಂಗ ಪಡಿಸಬೇಕಿದೆ.
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ
ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?