ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನನ್ನ ಪ್ರತಿಭಟನೆಯನ್ನು ಕೆಲವರು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ. ಆದರೆ ಸುರತ್ಕಲ್ ಟೋಲ್ ಬಂದ್ ಆಗುವವರೆಗೆ ನನ್ನ ಹೋರಾಟ ಎಂದು ಘೋಷಿಸಿದ ಆಫೀಸ್ ಆಪತ್ಬಾಂಧವ

Twitter
Facebook
LinkedIn
WhatsApp
ನನ್ನ ಪ್ರತಿಭಟನೆಯನ್ನು ಕೆಲವರು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ. ಆದರೆ ಸುರತ್ಕಲ್ ಟೋಲ್ ಬಂದ್ ಆಗುವವರೆಗೆ ನನ್ನ ಹೋರಾಟ ಎಂದು ಘೋಷಿಸಿದ ಆಫೀಸ್ ಆಪತ್ಬಾಂಧವ

ಮಂಗಳೂರು: ಕಳೆದ 13 ದಿನಗಳಿಂದ ದಿನದ 24 ಗಂಟೆಯೂ ಯಾವುದೇ ವಿರಾಮವಿಲ್ಲದೆ ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಆಸೀಫ್ ಆಪತ್ಬಾಂಧವ ಅವರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇನ್ನು ಆಪತ್ಬಾಂಧವರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ 13ನೇ ದಿನಕ್ಕೆ ಕಾಲಿಟ್ಟಿದ್ದು, ಹಲವು ಸಾರ್ವಜನಿಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಆಸಿಪ್‌ ಅವರೊಂದಿಗೆ ಕೆಲ ಸಮಯಗಳನ್ನು ಕಳೆದು ತಮ್ಮ ಬೆಂಬಲ ಸೂಚಿಸುತ್ತಿದ್ದಾರೆ.

ಇನ್ನು ಎರಡು ಟೋಲ್‌ ಗೇಟ್‌ಗಳ ಅಂತರವು 60 ಕಿಲೋಮೀಟರ್‌ಗಳಾಗಿರಬೇಕು ಎಂದು ಎನ್‌ಎಚ್‌ಎಐ ಮಾರ್ಗಸೂಚಿಯಲ್ಲಿ ತಿಳಿಸಿದೆ, ಆದರೆ ಸುರತ್ಕಲ್ ಮತ್ತು ಹೆಜಮಾಡಿ ಟೋಲ್ ಗೇಟ್‌ಗಳ ನಡುವಿನ ಅಂತರವು 15 ಕಿಲೋಮೀಟರ್‌ಗಿಂತ ಕಡಿಮೆಯಿದೆ, ಅದ್ದರಿಂದ ಅಧಿಕಾರಿಗಳು ಸಾರ್ವಜನಿಕರ ಹಣವನ್ನು ಲೂಟಿ ಮಾಡುವುದನ್ನು ನಿಲ್ಲಿಸಬೇಕು ಎಂದರು.

ಅಲ್ಲದೆ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಯಾವುದೇ ಟೋಲ್‌ ಗೇಟ್‌ ಇರಬಾರದು ಎಂದು ಅವರು ಹೇಳಿದರು.
ಇನ್ನು ತಮ್ಮ ವಿಶಿಷ್ಟ ರೀತಿಯ ಪ್ರತಿಭಟನೆಯ ಬಗ್ಗೆ ಮಾತನಾಡಿದ ಅವರು, ಸಾರ್ವಜನಿಕರ ಗಮನ ಸೆಳೆಯಲು ಹಾಗೂ ಸಮಾಜಕ್ಕೆ ಸಂದೇಶ ತಲುಪಿಸುವ ನಿಟ್ಟಿನಲ್ಲಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾನೆ, ರಾಜಕೀಯವೆಂದರೆ ಕೊಳಕು, ಜನರ ಏಳಿಗೆ ಬೇಕಾಗಿಲ್ಲ ಇದರ ದ್ಯೋತಕವಾಗಿ ಕೆಸರು ನೀರಿನಲ್ಲಿ ಕುಳಿತು ಪ್ರತಿಭಟನೆ ಹಾಗೂ ಅಧಿಕಾರಿಗಳು ಜನರಿಗೆ ಆಗುತ್ತಿರುವ ಅನ್ಯಾಯವನ್ನು ಕಂಡು ಕೂಡ ಸುಮ್ಮನಿದ್ದಾರೆಂದು ತೋರಿಸಲು ಶವದ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದೇನೆ ಎಂದರು.
ಅಲ್ಲದೆ ನ್ಯಾಯಕ್ಕೆ ಸಂಕೋಲೆ ಹಾಕಿದ್ದಾರೆ ಎಂದು ಸಾರ್ವಜನಿಕರಿಗೆ ತೋರಿಸಲು ತಾನನ್ನು ತಾನೇ ಕಟ್ಟಿಕೊಂಡಿದ್ದೇನೆ ಹಾಗೂ ಸಾಮಾನ್ಯ ಮನುಷ್ಯನ ಲೂಟಿ ಮಾಡುವ ಬದಲು ಶೂ ಪಾಲಿಶ್‌ ಮಾಡಿ ಶಾಂತಿಯುತ ಜೀವನ ನಡೆಸಬಹುದು ಎಂದು ತೋರಿಸಲು ಶೂ ಪಾಲಿಶ್ ಕೂಡ ಮಾಡಿದ್ದೇನೆ ಎಂದು ಆಸೀಪ್‌ ಹೇಳಿದರು.
ಇನ್ನು ಇತ್ತೀಚೆಗೆ ಅವರ ಮೇಲೆ ಮಂಗಳಮುಖಿಯರು ಹಲ್ಲೆ ಯತ್ನದ ಕುರಿತು ಮಾತನಾಡಿದ ಅವರು, ಕೆಲ ಮಂಗಳಮುಖಿಯರು ಸಾರ್ವಜನಿಕರನ್ನು ಲೂಟಿ ಮಾಡುತ್ತಿದ್ದಾರೆ, ಅಲ್ಲದೆ ಅವರು ಹನಿ ಟ್ರ್ಯಾಪಿಂಗ್‌ನಲ್ಲಿ ತೊಡಗಿದ್ದಾರೆ. ಆದರೆ ನನ್ನ ಹೋರಾಟವು ಇಂತಹ ಸಮಸ್ಯೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist