ಬೆಂಗಳೂರು(ಮಾ.02): ‘ಮೇಕೆದಾಟು ಪಾದಯಾತ್ರೆಯ ಬ್ಯಾನರ್ಗಳನ್ನು ತೆಗೆಸಿದರೆ ಯಡಿಯೂರಪ್ಪ ಆದಿಯಾಗಿ ಬಿಜೆಪಿಯ ಎಲ್ಲ ನಾಯಕರ ಬ್ಯಾನರ್ಗಳನ್ನೂ ಕಿತ್ತೊಗೆಯುತ್ತೇವೆ. ನಮಗೆ ಅನಗತ್ಯವಾಗಿ ತೊಂದರೆ ನೀಡುತ್ತಿರುವ ಪೊಲೀಸ್ ಅಧಿಕಾರಿಗಳ ಪಟ್ಟಿನಮ್ಮ ಬಳಿ ಇದೆ. ಸಮಯ ಬಂದಾಗ ಅವರಿಗೆ ಉತ್ತರ ಸಿಗುತ್ತದೆ. ಈ ಕೇಸು, ಜೈಲಿಗೆಲ್ಲಾ ನಾವು ಹೆದರಲ್ಲ. ನಮ್ಮ ಕಾರ್ಯಕರ್ತರಿಗೆ ನೀಡುತ್ತಿರುವ ತೊಂದರೆಗಳ ವಿಚಾರವಾಗಿಯೇ ಹೋರಾಟ ಶುರು ಮಾಡಬೇಕಾಗುತ್ತದೆ..ಎಚ್ಚರ..! ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಅವರು ಆಡಳಿತ ಪಕ್ಷ ಬಿಜೆಪಿ(BJP), ರಾಜ್ಯ ಸರ್ಕಾರ, ಪೊಲೀಸ್(Police) ಹಾಗೂ ಬಿಬಿಎಂಪಿ(BBMP) ಅಧಿಕಾರಿಗಳಿಗೆ ನೀಡಿರುವ ಎಚ್ಚರಿಕೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist