
ಕನ್ನಡ ಚಲಚಿತ್ರಗಳಿಗೆ ಮಲ್ಟಿಪ್ಲೆಕ್ಸ್ ಹಾಗೂ ಚಿತ್ರಮಂದಿರಗಳಲ್ಲಿ ಸ್ಕ್ರೀನ್ ಸಿಗದಿರುವ ಬಗ್ಗೆ ಮೊದಲಿನಿಂದಲೂ ಗಂಭೀರ ಚರ್ಚೆ ನಡೆಯುತ್ತಿದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ಪರಿಹಾರ ಕಂಡುಕೊಂಡಿಲ್ಲ. ಇದರಿಂದ ಸಣ್ಣ ಸಿನಿಮಾಗಳು ತೊಂದರೆ ಅನುಭವಿಸುತ್ತಿವೆ. ಇತ್ತೀಚೆಗೆ ಸ್ಯಾಂಡಲ್ವುಡ್ನ ನಿರ್ದೇಶಕರೊಬ್ಬರು ಇದೇ ವಿಚಾರವನ್ನು ಪ್ರಸ್ತಾಪಿಸಿದ್ದರು. ಮಾರ್ಚ್ 11ರಂದು ತೆರೆಕಂಡಿದ್ದ ‘ಹರೀಶ ವಯಸ್ಸು 36’ (Hareesha Vayassu 36) ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಮಂಗಳೂರು ಹಾಗೂ ಬೆಂಗಳೂರಿನ ಮಲ್ಟಿಪ್ಲೆಕ್ಸ್ಗಳಲ್ಲಿ ಚಿತ್ರ ಹೌಸ್ಫುಲ್ ಪ್ರದರ್ಶನವನ್ನೂ ಕಂಡಿತ್ತು. ಆದರೆ ಹಿಂದಿ ಸಿನಿಮಾವೊಂದರಿಂದ ಸ್ಕ್ರೀನ್ಗಳನ್ನು ಕಳೆದುಕೊಳ್ಳುತ್ತಿದ್ದೇವೆ. ಆ ಚಿತ್ರ ನಮ್ಮನ್ನು ಕೊಲ್ಲುತ್ತಿದೆ ಎಂದು ನಿರ್ದೇಶಕ ಗುರುರಾಜ್ ಜ್ಯೇಷ್ಠ (Gururaj Jyesta) ವಿಡಿಯೋ ಸಂದೇಶದ ಮೂಲಕ ನೋವು ತೋಡಿಕೊಂಡಿದ್ದರು. ಆದರೆ ಜನರು ‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಚಿತ್ರದ ವಿರೋಧಿಯಾಗಿ ಅವರನ್ನು ಅರ್ಥೈಸಿಕೊಂಡ ಕಾರಣ, ಅವರು ಸ್ಪಷ್ಟನೆ ನೀಡಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist