ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾನು ದುಡುಕಿನಿಂದ ರಾಜೀನಾಮೆ ನಿರ್ಧಾರ ತೆಗೆದುಕೊಂಡಿಲ್ಲ-ಶಿಲ್ಪಾ ನಾಗ್ ಹೇಳಿಕೆ.

Twitter
Facebook
LinkedIn
WhatsApp
ನಾನು ದುಡುಕಿನಿಂದ ರಾಜೀನಾಮೆ ನಿರ್ಧಾರ ತೆಗೆದುಕೊಂಡಿಲ್ಲ-ಶಿಲ್ಪಾ ನಾಗ್ ಹೇಳಿಕೆ.

ಮೈಸೂರು: ನಿನ್ನೆ ರಾಜೀನಾಮೆ ನೀಡಿರುವ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶಿಲ್ಪ ನಾಗ್ ,ಐಎಎಸ್ ಹುದ್ದೆಗೆ ರಾಜೀನಾಮೆ ನನ್ನ ದುಡುಕಿನ ನಿರ್ಧಾರವಲ್ಲ, ಬಹಳಷ್ಟು ಯೋಚಿಸಿಯೇ ಈ ತೀರ್ಮಾನಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ.
ಯಾರಿಗೂ ಸಹ ನಾನು ಮಾಡಿದ್ದೇ ಸರಿ ಎಂಬ ಭಾವನೆ ಇರಬಾರದು, ನಾನು ಯಾವುದೇ ತಪ್ಪು ಮಾಡಿದ್ದರೆ ಕ್ಷಮಿಸಿ, ರಾಜೀನಾಮೆ ನಿರ್ಧಾರ ಕೈಗೊಂಡಿದ್ದೇನೆ, ಡಿಸಿ ಪ್ರತಿ ಬಾರಿ ನಿಯಮ ಬೇರೆ ಬೇರೆ ಮಾಡುತ್ತಿದ್ದರು, ಜಿಲ್ಲಾಧಿಕಾರಿ ಪ್ರತಿ ಬಾರಿ ನಿಯಮ ಬದಲಾವಣೆ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ಇಲ್ಲಿ ಯಾವ ವ್ಯಕ್ತಿ ಶ್ರೇಷ್ಟ ಅಲ್ಲ, ವ್ಯವಸ್ಥೆ ಎಲ್ಲಕ್ಕಿಂತ ಮೇಲು, ಕೋವಿಡ್ ಸಂದರ್ಭದಲ್ಲಿ ನಾನು ಸಾಧ್ಯವಾದಷ್ಟು ಜಿಲ್ಲಾಧಿಕಾರಿಗಳಿಗೆ ಪೂರಕವಾಗಿ ಜನರ ಪರವಾಗಿ ಕೆಲಸ ಮಾಡಿದ್ದೆ, ಮೈಸೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಶ್ರಮಿಸಿದ್ದೇನೆ ಎಂದು ಇಂದು ಮೈಸೂರಿನ ಸುತ್ತೂರು ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ಶಾಸಕರು, ಇತರ ಗಣ್ಯರ ಸಮ್ಮುಖದಲ್ಲಿಯೇ ಶಿಲ್ಪಾ ನಾಗ್ ಆರೋಪ ಮಾಡಿದ್ದಾರೆ.

ಸಿಎಸ್ ಆರ್ ಫಂಡ್ ಹಣದ ಜವಾಬ್ದಾರಿ ಯಾರೂ ತೆಗೆದುಕೊಂಡಿರಲಿಲ್ಲ, ಸಿಎಸ್ ಆರ್ ಫಂಡ್ ನಿಂದ ವೈದ್ಯಕೀಯ ವ್ಯವಸ್ಥೆಗೆ ಇಟ್ಟಿರುವ ಹಣದ ಬಳಕೆಯನ್ನು ನಾನೇ ನೋಡಿಕೊಂಡೆ. ವೈದ್ಯರ ನೇಮಕಾತಿಗೆ, ಆಸ್ಪತ್ರೆಗಳಿಗೆ ಕೋವಿಡ್ ನಿರ್ವಹಣೆಗೆ ಬಳಕೆಯಾಗಿದೆ, ಪಾಲಿಕೆ ಅಧಿಕಾರಿಯಾಗಿ ಸಾಕಷ್ಟು ಜವಾಬ್ದಾರಿಯಿಂದ ಕೆಲಸ ಮಾಡಿದ್ದೇನೆ ಎಂದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು