ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಂಜಾಬ್ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು. ಹೈಕಮಾಂಡ್ ಭೇಟಿಮಾಡಲಿದ್ದಾರೆ ಮುಖ್ಯಮಂತ್ರಿ ಅಮರೇಂದರ್ ಸಿಂಗ್ .

Twitter
Facebook
LinkedIn
WhatsApp
ಪಂಜಾಬ್ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು. ಹೈಕಮಾಂಡ್ ಭೇಟಿಮಾಡಲಿದ್ದಾರೆ   ಮುಖ್ಯಮಂತ್ರಿ ಅಮರೇಂದರ್ ಸಿಂಗ್

ಚಂದಿಗಡ: ಪಂಜಾಬ್ ಕಾಂಗ್ರೆಸ್ನ ಬಿಕ್ಕಟ್ಟು ತಾರಕಕ್ಕೇರಿದ್ದು, ಈ ನಡುವೆ ಹಲವು ಕಾಂಗ್ರೆಸ್ ಶಾಸಕರು ಬಂಡಾಯ ಎದ್ದ ಸೂಚನೆಗಳು ಲಭ್ಯವಾಗಿದೆ. ಈ ನಡುವೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೈಕಮಾಂಡ್ ಭೇಟಿಯಾಗಲಿದ್ದಾರೆ. ಹೈಕಮಾಂಡ್ ನಾಯಕರೊಂದಿಗೆ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಉಪಮುಖ್ಯಮಂತ್ರಿ ನವಜ್ಯೋತ್ ಸಿಂಗ್ ಸಿದ್ದು ಹಾಗೂ ಪರ್ಗತ್ ಸಿಂಗ್ ಸರ್ಕಾರದ ವಿರುದ್ಧ ಮಂಡಿಸಿದ್ದಾರೆ.
ಶಿರೋಮಣಿ ಅಕಾಲಿದಳ ಹೇಳಿದಾಗೆ ಮುಖ್ಯಮಂತ್ರಿಯವರು ಕೆಲಸ ಮಾಡುತ್ತಿದ್ದಾರೆ ಎಂದು ನವಜೋತ್ ಸಿಂಗ್ ಸಿದ್ದು ಅವರು ಆರೋಪಿಸಿದ್ದಾರೆ. ಈ ಆರೋಪಗಳನ್ನು ಅಲ್ಲಗಳೆದಿರುವ ಮುಖ್ಯಮಂತ್ರಿಯವರು ಅದನ್ನು ಸಾಬೀತುಪಡಿಸಬೇಕೆಂದು ಸವಾಲು ಹಾಕಿದ್ದಾರೆ.
ಪಂಜಾಬಿನ ಈ ಬಿಕ್ಕಟ್ಟು ಪಕ್ಷದ ಹೈಕಮಾಂಡಿಗೆ ಹೊಸ ತಲೆ ನೋವನ್ನು ತಂದಿದ್ದು ಪಕ್ಷ ಇದರ ಬಗ್ಗೆ ಅಸಮಾಧಾನ ಹೊಂದಿದೆ ಎಂದು ಎಂದು ತಿಳಿದುಬಂದಿದೆ.
ಈ ನಡುವೆ ಪಕ್ಷದ ಅಧ್ಯಕ್ಷರನ್ನು ಚುನಾವಣೆ ನಡೆಸಲು ಸೂಕ್ಷ್ಮ ಹೆಜ್ಜೆ ಇರಿಸಲು ಪಕ್ಷ ತೀರ್ಮಾನಿಸಿದೆ. ಎರಡು ಬಣಗಳಿಗೆ ಸಮ್ಮತವಾಗುವ ವ್ಯಕ್ತಿಯನ್ನು ಆಯ್ಕೆ ಮಾಡಲು ಪಕ್ಷ ತೀರ್ಮಾನಿಸಿದೆ ಎಂದು ತಿಳಿದುಬಂದಿದ 

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು