ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪತಿ ವಿರುದ್ಧವೇ ಅತ್ಯಾಚಾರ ಪ್ರಕರಣ ದಾಖಲಿಸಿದ ನಟಿ.

Twitter
Facebook
LinkedIn
WhatsApp
ಪತಿ ವಿರುದ್ಧವೇ ಅತ್ಯಾಚಾರ ಪ್ರಕರಣ ದಾಖಲಿಸಿದ ನಟಿ.

ಪ್ರೇಮಿಯ ವಿರುದ್ಧ ಅತ್ಯಾಚಾರ ಆರೋಪ ಮಾಡಿರೋರನ್ನ ನೀವು ನೋಡಿರ್ತಿರಾ, ಆದರೆ ಇಲ್ಲೊಬ್ಬಾಕೆ ಮಾತ್ರ ತಾಳಿ ಕಟ್ಟಿದ ಗಂಡನ ವಿರುದ್ಧ ಅತ್ಯಾಚಾರದ ಆರೋಪ ಮಾಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇಂತಹ ವಿಲಕ್ಷಣ ಆರೋಪ ಮಾಡಿರೋದು ನಟಿ, ರಂಗಕಲಾವಿದೆ, ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕೊಟ್ಟೂರು (Chaithra Kotoor). ನಟಿ ಚೈತ್ರಾ ತಮ್ಮ ಪತಿ ವಿರುದ್ಧ ಅತ್ಯಾಚಾರದ ಆರೋಪ ಹೊರಿಸಿದ್ದು ತಮಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ತಮ್ಮ ಪತಿ ನಾಗಾರ್ಜನ್ ಮದುವೆಗೂ ಮುನ್ನ ಅಂದ್ರೇ ಕಳೆದ ಲಾಕ್ ಡೌನ್ ಅವಧಿಯಲ್ಲಿ ನನ್ನ ಮೇಲೆ ಅನುಮತಿಯಿಲ್ಲದೇ ಅತ್ಯಾಚಾರ ಎಸಗಿದ್ದಾರೆ ಎಂದು ಚೈತ್ರಾ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲ ಮದುವೆಯಾಗಿ ನಂಬಿಸಿ ಅತ್ಯಾಚಾರ ಎಸಗಿದ್ದು ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ. ಇದೇ ಕಾರಣಕ್ಕಾಗಿ ತಾನು ಅವರನ್ನು ಬಲವಂತವಾಗಿ ಮದುವೆಯಾಗಬೇಕಾಯಿತು ಎಂದು ಚೈತ್ರಾ ಹೇಳಿಕೊಂಡಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ, ನಟಿ,ನಿರೂಪಕಿಯಾಗಿ ಗುರುತಿಸಿಕೊಂಡಿರುವ ಚೈತ್ರಾ ಕಳೆದ ಮಾರ್ಚ್ 28 ರಂದು ಬ್ಯಾಟರಾಯಪುರದ ಆಂಜನೇಯ ದೇವಾಲಯದಲ್ಲಿ ಸರಳವಾಗಿ ನಾಗಾರ್ಜುನ್ ಎಂಬುವವರನ್ನು ಮದುವೆಯಾಗಿದ್ದರು. ಆದರೆ ಈ‌ ಮದುವೆ ನಾಗಾರ್ಜುನ್ ಕುಟುಂಬಸ್ಥರಿಗೆ ಇಷ್ಟವಿರಲಿಲ್ಲ.‌ಇದೇ ಕಾರಣಕ್ಕೆ ಚೈತ್ರಾ ಹಾಗೂ ನಾಗಾರ್ಜುನ್ ಕುಟುಂಬಸ್ಥರ ವಿರುದ್ಧ ಗಲಾಟೆ ನಡೆದಿತ್ತು. ತಮ್ಮ ಮಗನನ್ನು ಚೈತ್ರಾ ಬಲವಂತವಾಗಿ ಮದುವೆಯಾಗಿದ್ದಾರೆ ಎಂದು ನಾಗಾರ್ಜುನ್ ಕುಟುಂಬಸ್ಥರು ಆರೋಪಿಸಿದ್ದರು.

ಹೀಗೆ ಮುಂದುವರೆದ ಪ್ರಕರಣದಲ್ಲಿ ನಾಗಾರ್ಜುನ್ ಕುಟುಂಬಸ್ಥರು ಚೈತ್ರಾ ಕುಟುಂಬದವರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು. ಪೊಲೀಸ್ ಮಧ್ಯಸ್ಥಿಕೆ ಯಲ್ಲಿ ಚೈತ್ರಾ ಹಾಗೂ ನಾಗಾರ್ಜುನ್ ಪರಸ್ಪರ ದೂರವಾಗಿದ್ದರು. ಬಳಿಕ ಚೈತ್ರಾ ಆತ್ಮಹತ್ಯೆ ಪ್ರಯತ್ನ ಕೂಡ ಮಾಡಿದ್ದರು. ಇದಾದ ಬಳಿಕ ಮದುವೆ ಹಾಗೂ ಆ ಸಂಬಂಧದಿಂದ ದೂರ ಉಳಿದಿರುವುದಾಗಿ ಹೇಳಿಕೊಂಡಿದ್ದ ಚೈತ್ರಾ ಸನ್ಯಾಸ ಸ್ವೀಕರಿಸಿ ತಮ್ಮ ಹೆಸರನ್ನು ಪ್ರಗ್ಯಾ ಭಾರತಿ ಎಂದು ಬದಲಾಯಿಸಿಕೊಂಡಿರುವುದಾಗಿಯೂ ಹೇಳಿದ್ದರು.

ಆದರೆ ಈಗ ಮತ್ತೊಮ್ಮೆ ಚೈತ್ರಾ ಮದುವೆ ವಿವಾದ ಮತ್ತೊಮ್ಮೆ ಮುನ್ನಲೆಗೆ ಬಂದಿದ್ದು ಪತಿ ಮದುವೆಗೂ ಮುನ್ನ ನನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಚೈತ್ರಾ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಹೀಗಾಗಿ ಮತ್ತೊಮ್ಮೆ ನಟಿಮಣಿಯ ವಿವಾಹ ಪ್ರಸಂಗ ಬೀದಿಗೆ ಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು