ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪತ್ನಿಗೆ ಟಿವಿ ಸ್ಟಾರ್ ಜೊತೆ ಸಂಬಂಧವಿದೆ ಎಂದು ಗಂಭೀರ ಆರೋಪ ಮಾಡಿದ ಸುಶ್ಮಿತಾ ಸೇನ್ ಸಹೋದರ

Twitter
Facebook
LinkedIn
WhatsApp
ಪತ್ನಿಗೆ ಟಿವಿ ಸ್ಟಾರ್ ಜೊತೆ ಸಂಬಂಧವಿದೆ ಎಂದು ಗಂಭೀರ ಆರೋಪ ಮಾಡಿದ ಸುಶ್ಮಿತಾ ಸೇನ್ ಸಹೋದರ

ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್ (Sushmita Sen) ಮೊನ್ನೆ ಮೊನ್ನೆಯಷ್ಟೇ ಲಲಿತ್ ಮೋದಿ ವಿಚಾರಕ್ಕಾಗಿ ಸುದ್ದಿಯಾಗಿದ್ದರು. ಲಲತ್ ಮೋದಿ (Lalit Modi) ಮತ್ತು ಸುಶ್ಮಿತಾ ಸೇನ್ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ  ಅವರ ಸಹೋದರ ಕೂಡ ಸುದ್ದಿಗೆ ಕಾರಣರಾಗಿದ್ದಾರೆ. ಸುಶ್ಮಿತಾ ಸೇನ್ ಸಹೋದರ ರಾಜೀವ್, ಸ್ವತಃ ತನ್ನ ಪತ್ನಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪತ್ನಿ ಚಾರು ಅಸೋಪಾ ಟಿವಿ ಸ್ಟಾರ್ ಜೊತೆಗೆ ಅಫೇರ್ (Affair) ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜೀವ್ (Rajeev Sen) ಮತ್ತು ಚಾರು ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ. ದಾಂಪತ್ಯ ಕಲಹ ಬೀದಿಗೂ ಬಿದ್ದಿದೆ. ರಾಜೀವ್ ಜೊತೆಗಿನ ಸಂಬಂಧವನ್ನು ಮುರಿದುಕೊಳ್ಳುವುದಕ್ಕಾಗಿ ಚಾರು ವಿಚ್ಛೇದನಕ್ಕೆ (Divorce) ಮುಂದಾಗಿದ್ದಾರೆ. ಹೀಗಾಗಿ ರಾಜೀವ್ ಪತ್ನಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪತ್ನಿ ಚಾರುಗೆ ಟಿವಿ ನಟ ಕರಣ್ ಮೆಹ್ರಾ ಎನ್ನುವವರ ಜೊತೆ ಸಂಬಂಧ ಇರುವುದಾಗಿ ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ಚಾರು ತಾಯಿಯೇ ತಮಗೆ ತಿಳಿಸಿರುವುದಾಗಿ ಹೇಳಿದ್ದಾರೆ. ಅವಳಿಂದಾಗಿ ನನಗೆ ಮೋಸವಾಗಿದೆ ಎನ್ನುವ ಆರೋಪ ಕೂಡ ರಾಜೀವ್ ಅವರದ್ದು. 

ಚಾರು (Charu) ಕೂಡ ಈ ವಿಚಾರದಲ್ಲಿ ಹಿಂದೆ ಬಿದ್ದಿಲ್ಲ. ತಾನು ಗರ್ಭಿಣಿ ಆಗಿದ್ದಾಗ ರಾಜೀವ್ ಮೋಸ ಮಾಡಿದ್ದಾನೆ ಎಂದು ತಿಳಿಸಿದ್ದಾರೆ. ಈ ಕಾರಣಕ್ಕಾಗಿಯೇ ಪತಿಯಿಂದ ತಾವು ಪ್ರತ್ಯೇಕವಾಗಿ ವಾಸಿಸುತ್ತಿರುವ ವಿಚಾರವನ್ನೂ ತಿಳಿಸಿದ್ದಾರೆ. ದಾಂಪತ್ಯದಲ್ಲಿ ನನಗೆ ದ್ರೋಹ ಮಾಡಿದ್ದನ್ನು ಕ್ಷಮಿಸುವುದಿಲ್ಲ ಎಂದು ಚಾರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಈ ಇಬ್ಬರ ಜಗಳ ಈಗಾಗಲೇ ಬೀದಿರಂಪ ಆಗಿದೆ. ಆರೋಪ ಪ್ರತ್ಯಾರೋಪ ಇಬ್ಬರ ಜೀವನವನ್ನು ಯಾವ ಕಡೆ ತಗೆದುಕೊಂಡು ಹೋಗುತ್ತದೆಯೋ ಕಾದು ನೋಡಬೇಕು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ