ಮಂಗಳವಾರ, ಮೇ 21, 2024
ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪತ್ನಿಯನ್ನೇ ಮಾರಾಟ ಮಾಡಿ ಮೊಬೈಲ್ ಖರೀದಿಸಿದ ಪತಿ !

Twitter
Facebook
LinkedIn
WhatsApp
ಪತ್ನಿಯನ್ನೇ ಮಾರಾಟ ಮಾಡಿ ಮೊಬೈಲ್ ಖರೀದಿಸಿದ ಪತಿ !

ಭುವನೇಶ್ವರ : ಮೊಬೈಲ್ ಆಸೆಗಾಗಿ ಪತಿಯೋರ್ವ ಮದುವೆಯಾದ ಒಂದೇ ತಿಂಗಳಲ್ಲಿ ತನ್ನ ಪತ್ನಿಯನ್ನೇ ಮಾರಾಟ ಮಾಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಪ್ರಕರಣದಲ್ಲಿ ಮಹಿಳೆಯನ್ನು ರಕ್ಷಿಸಿದ್ದು, ಆಕೆಯ ಪತಿಯನ್ನು ಬಂಧಿಸಿದ್ದಾರೆ.

26 ವರ್ಷದ ಮಹಿಳೆಗೆ 17 ವರ್ಷದ ಯುವಕನ ಜೊತೆಗೆ ಮದುವೆ ಮಾಡಲಾಗಿತ್ತು. ಜುಲೈ ತಿಂಗಳಿನಲ್ಲಿ ಇಬ್ಬರಿಗೂ ಮದುವೆಯಾಗಿದ್ದು, ಆಗಸ್ಟ್‌ನಲ್ಲಿ, ದಂಪತಿ ಇಟ್ಟಿಗೆ ಗೂಡು ಕೆಲಸ ಮಾಡಲು ರಾಯಪುರ ಮತ್ತು ಝಾನ್ಸಿ ಮೂಲಕ ರಾಜಸ್ಥಾನಕ್ಕೆ ಹೋಗಿದ್ದರು.  ಕೆಲವು ದಿನಗಳ ನಂತರ ಪತಿ ಮಹಾಶಯ ತನ್ನ ಪತ್ನಿಯನ್ನು ಬರಾನ್ ಜಿಲ್ಲೆಯ 55 ವರ್ಷದ ವ್ಯಕ್ತಿಗೆ ₹1.8 ಲಕ್ಷಕ್ಕೆ ಮಾರಾಟ ಮಾಡಿದ್ದಾನೆ ಎಂದು ಬಲಂಗೀರ್ ಜಿಲ್ಲೆಯ ಬೆಲ್ಪಾಡಾ ಪೊಲೀಸ್ ಠಾಣೆಯ ಪ್ರಭಾರ ಇನ್ಸ್‌ಪೆಕ್ಟರ್ ಬುಲು ಮುಂಡಾ ಹೇಳಿದ್ದಾರೆ

ಪತ್ನಿಯನ್ನು ಮಾರಾಟ ಮಾಡಿದ ಹಣದಲ್ಲಿ ಮೊಬೈಲ್ ಖರೀದಿಸಿ ಎಂಜಾಯ್ ಮಾಡಿದ್ದ. ನಂತರ ಒಬ್ಬಂಟಿಯಾಗಿ ಯುವಕ ಊರಿಗೆ ತೆರಳಿದ್ದಾನೆ. ಈ ವೇಳೆಯಲ್ಲಿ ಅನುಮಾನ ಗೊಂಡ ಮನೆಯವರು ವಿವಾರಣೆ ನಡೆಸಿದ ವೇಳೆಯಲ್ಲಿ ಪತ್ನಿಯನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕೂಡಲೇ ಮಹಿಳೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ತನ್ನ ಹೆಂಡತಿಯನ್ನು ಮಾರಿದ ಆರೋಪದ ಮೇಲೆ 17 ವರ್ಷದ ಯುವಕನನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ. 26 ವರ್ಷದ ಮಹಿಳೆಯನ್ನು ಮಧ್ಯಪ್ರದೇಶದ ಗಡಿಯಲ್ಲಿರುವ ಬರಾನ್‌ನ ಆಗ್ನೇಯ ರಾಜಸ್ಥಾನ ಜಿಲ್ಲೆಯಿಂದ ಪೊಲೀಸರು  ರಕ್ಷಿಸಿದ್ದಾರೆ, ಆದರೆ ಸ್ಥಳೀಯ ಗ್ರಾಮಸ್ಥರು ಪೊಲೀಸ್ ತಂಡವನ್ನು ಕರೆದುಕೊಂಡು ಹೋಗಲು ಬಿಡಲು ನಿರಾಕರಿಸಿದರು.

ಮಹಿಳೆಯನ್ನು ಪತ್ತೆಹಚ್ಚಲು ಬಾಲಂಗೀರ್ ತಂಡವು ರಾಜಸ್ಥಾನಕ್ಕೆ ಹೋಗಿದೆ. ಆದರೆ, ಮಹಿಳೆಯನ್ನು 1.8 ಲಕ್ಷಕ್ಕೆ ಖರೀದಿಸಲಾಗಿದೆ ಎಂದು ಒತ್ತಾಯಿಸಿ ಆಕೆಯನ್ನು ಹಿಂದಕ್ಕೆ ಕಳುಹಿಸಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. 17 ವರ್ಷದ ಯುವಕನನ್ನು ಶುಕ್ರವಾರ ಬಾಲಾಪರಾಧ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ರಿಮ್ಯಾಂಡ್ ಹೋಮ್ ಗೆ ಕಳುಹಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು