ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪರಿಸರ ಸ್ನೇಹಿ ಜೀವನಶೈಲಿಯ ದೃಢವಾದ ನಂಬಿಕೆಯಿಂದ ಭಾರತದ ಕಡೆಗೆ ಜಗತ್ತು - ಮೋಹನ್‌ ಭಾಗವತ್‌‌

Twitter
Facebook
LinkedIn
WhatsApp
ಪರಿಸರ ಸ್ನೇಹಿ ಜೀವನಶೈಲಿಯ ದೃಢವಾದ ನಂಬಿಕೆಯಿಂದ ಭಾರತದ ಕಡೆಗೆ ಜಗತ್ತು – ಮೋಹನ್‌ ಭಾಗವತ್‌‌

ಜಮ್ಮು: “ಸುಸ್ಥಿರ ಅಭಿವೃದ್ದಿ ಹಾಗೂ ಪರಿಸರ ಸ್ನೇಹಿ ಜೀವನಶೈಲಿಯಲ್ಲಿ ದೃಢವಾದ ನಂಬಿಕೆ ಇಟ್ಟಿರುವುದಕ್ಕೆ ಭಾರತಕ್ಕಾಗಿ ಜಗತ್ತು ಎದುರು ನೋಡುತ್ತಿದೆ” ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌‌ ಹೇಳಿದ್ದಾರೆ.

ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಹಲವು ವರ್ಷಗಳಿಂದ ಭಾರತವು ಪ್ರಜಾಪ್ರಭುತ್ವ ಹೊಂದಿದೆ. ಇದು ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಸ್ನೇಹಿ ಜೀವನ ಶೈಲಿಯಲ್ಲಿ ದೃಢವಾದ ನಂಬಿಕೆ ಹೊಂದಿದೆ. ಇತ್ತೀಚಿನ ದಿನಗಳಲ್ಲಿ ಯುರೋಪಿಯನ್‌‌ ದೇಶಗಳು ಇವುಗಳನ್ನು ಒತ್ತಿ ಹೇಳುತ್ತಿವೆ” ಎಂದಿದ್ದಾರೆ.

ಆರ್ಟಿಕಲ್‌‌ 370ರನ್ನು ರದ್ದುಗೊಳಿಸುವ ಕುರಿತು ಮಾತನಾಡಿದ ಅವರು, “ವ್ಯವಸ್ಥೆ ಬದಲಾಗಿದೆ. ಆದರೆ, ಅದು ಹೃದಯದಿಂದ ದೂರ ಹೋಗಿದೆಯೇ? ಕಾವೇರಿ ನದಿ ನೀರಿನ ಸಮಸ್ಯೆಯಂತೆ ರಾಜ್ಯಗಳು ಏಕೆ ಪರಸ್ಪರರ ವಿರುದ್ದ ಹೋರಾಡುತ್ತವೆ?” ಎಂದು ಪ್ರಶ್ನಿಸಿದ್ದಾರೆ.
“ನಾವೆಲ್ಲರೂ ಒಂದೇ. ವಿವಿಧ ಪ್ರದೇಶಗಳು, ಧರ್ಮಗಳು ಹಾಗೂ ನಂಬಿಕೆಗಳ ಆಧಾರದಲ್ಲಿ ನಾವು ವಿಭಿನ್ನ ವ್ಯವಸ್ಥೆಗಳನ್ನು ಹೊಂದಿರಬಹುದು. ನಾವು ವಿಭಿನ್ನವಾದ ಆಚರಣೆಗಳು ಹಾಗೂ ನಂಬಿಕೆಗಳನ್ನು ಹೊಂದಿದ್ದೇವೆ” ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು