ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪರ್ವತದ ಕಂದಕದಲ್ಲಿ ಸಿಲುಕಿದ ಯುವಕನನ್ನು ರಕ್ಷಿಸಿದ ಭಾರತೀಯ ಸೇನೆ

Twitter
Facebook
LinkedIn
WhatsApp
ಪರ್ವತದ ಕಂದಕದಲ್ಲಿ ಸಿಲುಕಿದ ಯುವಕನನ್ನು ರಕ್ಷಿಸಿದ ಭಾರತೀಯ ಸೇನೆ

ಪಾಲಕ್ಕಾಡ್ : ಕೇರಳದ ಪಾಲಕ್ಕಾಡ್‌ನ ಪರ್ವತದಲ್ಲಿ ಸೋಮವಾರದಿಂದ ಪರ್ವತದ ಕಂದಕದಲ್ಲಿ ನಡುವೆ ಸಿಕ್ಕಿಬಿದ್ದಿದ್ದ ಯುವಕ ಆರ್ ಬಾಬು (32) ಸೇನೆಯ ನಿರಂತರ ಪ್ರಯತ್ನದ ಫಲವಾಗಿ ಬುಧವಾರ ಬೆಳಗ್ಗೆ ರಕ್ಷಿಸಲಾಗಿದೆ.

ಬಾಬು ತನ್ನ ಮೂವರು ಸ್ನೇಹಿತರೊಂದಿಗೆ ಸೋಮವಾರ ಮಲಂಪುಳದ ಚೇರಾದ್ ಬೆಟ್ಟಕ್ಕೆ ಚಾರಣ ಆರಂಭಿಸಿದ್ದರು. ಆದರೆ ಉಳಿದ ಇಬ್ಬರು ಬೆಟ್ಟ ಏರುವ ಪ್ರಯತ್ನವನ್ನು ಅರ್ಧಕ್ಕೆ ಕೈಬಿಟ್ಟಿದ್ದರು. ಬಾಬು ಮೇಲಕ್ಕೆ ಏರವುದನ್ನು ಮುಂದುವರೆಸಿ ಅಲ್ಲಿಗೆ ತಲುಪಿದ ನಂತರ, ಕಾಲು ಜಾರಿ ಬಿದ್ದು, ಪರ್ವತದ ಮುಖದ ಮೇಲೆ ಬಂಡೆಗಳ ಸೀಳಿನ ನಡುವೆ ಸಿಲುಕಿಕೊಂಡಿದ್ದರು. ಬಿದ್ದ ಸಮಯದಲ್ಲಿ ಗಾಯಗೊಂಡ ಅವರು ನಂತರ ಚೆರಾಡ್ ಬೆಟ್ಟದಲ್ಲಿ ಸಿಕ್ಕಿಬಿದ್ದ ಸ್ಥಳದ ಸೆಲ್ಫಿ ಮತ್ತು ಛಾಯಾಚಿತ್ರಗಳನ್ನು ಕಳುಹಿಸಿದ್ದ ಎಂದು ಚಾರಣಿಗ ಸ್ನೇಹಿತರು ತಿಳಿಸಿದ್ದರು.


ಬಾಬು ರಕ್ಷಣೆಗೆ ಯತ್ನಿಸಿದ ರಾಜ್ಯ ಸರ್ಕಾರ ಕೊನೆಗೆ ಭಾರತೀಯ ಸೇನಾ ನೆರವನ್ನು ಯಾಚಿಸಿತ್ತು. ಬುಧವಾರ ಬೆಳಗ್ಗೆ ಕಾರ್ಯಾಚರಣೆ ಮಾಡಿ ಯುವಕನನ್ನು ರಕ್ಷಿಸುವಲ್ಲಿ ಸೇನಾಪಡೆ ಯಶಸ್ವಿಯಾಗಿದೆ. ರಕ್ಷಣಾ ಕಾರ್ಯದ ನಂತರ, ಟಿ-ಶರ್ಟ್ ಮತ್ತು ಶಾರ್ಟ್ಸ್ ಧರಿಸಿದ್ದ ಯುವಕ ಆರ್. ಬಾಬು ಹೆಲ್ಮೆಟ್ ಧರಿಸಿದ್ದ ಸೇನಾ ಸಿಬ್ಬಂದಿಯೊಂದಿಗೆ ಕಾಣಿಸಿಕೊಂಡರು. ರಕ್ಷಣಾ ಕಾರ್ಯದಲ್ಲಿ ಪರ್ವತಾರೋಹಿಗಳು, ರಾಷ್ಟ್ರೀಯ ವಿಪತ್ತು ನಿರ್ವಹಣ ತಂಡವೂ ಭಾಗಿಯಾಗಿತ್ತು.


ಪಾಲಕ್ಕಾಡ್ ಜಿಲ್ಲಾ ವೈದ್ಯಕೀಯ ಅಧಿಕಾರಿ ನೇತೃತ್ವದ ಗುಂಪು ಎಲ್ಲಾ ವೈದ್ಯಕೀಯ ಅಗತ್ಯತೆಗಳನ್ನು ಸಿದ್ಧಪಡಿಸಿಕೊಂಡಿತ್ತು. ಆಂಬ್ಯುಲೆನ್ಸ್‌ ಮತ್ತು ಪಾಲಕ್ಕಾಡ್ ಜಿಲ್ಲಾ ಆಸ್ಪತ್ರೆಯಲ್ಲಿ ಅಗತ್ಯವಿರುವ ಯಾವುದೇ ವಿಶೇಷ ಚಿಕಿತ್ಸೆಗಾಗಿ ವ್ಯವಸ್ಥೆ ಮಾಡಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು