ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾಕಿಸ್ತಾನದಲ್ಲಿ ಚಾಲಕನಿಂದ ಹಿಂದೂ ವೈದ್ಯನ ಕತ್ತು ಸೀಳಿ ಹತ್ಯೆ- 24 ಗಂಟೆಯಲ್ಲಿ ಆರೋಪಿ ಬಂಧನ

Twitter
Facebook
LinkedIn
WhatsApp
ಪಾಕಿಸ್ತಾನದಲ್ಲಿ ಚಾಲಕನಿಂದ ಹಿಂದೂ ವೈದ್ಯನ ಕತ್ತು ಸೀಳಿ ಹತ್ಯೆ- 24 ಗಂಟೆಯಲ್ಲಿ ಆರೋಪಿ ಬಂಧನ

ಇಸ್ಲಾಮಾಬಾದ್): ಪಾಕಿಸ್ತಾನದ (Pakistan) ಹೈದರಾಬಾದ್‍ನ ವೈದ್ಯನನ್ನು (Doctor) ಮನೆಯೊಳಗೆ ಆತನ ಚಾಲಕ ಕತ್ತು (Throat) ಸೀಳಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ 24 ಗಂಟೆಯೋಳಗೆ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.

ಪಾಕಿಸ್ತಾನದ ಹೈದರಾದ್‌ನಲ್ಲಿ ಚರ್ಮರೋಗ ವೈದ್ಯರಾಗಿದ್ದ ಧರಮ್ ದೇವ್ ರಾಠಿ ಅವರು ಹತ್ಯೆಯಾದವರು. ಆರೋಪಿ ಚಾಲಕ ಹನೀಫ್ ಲೆಘರಿ ಎಂದು ಗುರುತಿಸಲಾಗಿದೆ. ಆತನನ್ನು ಖೈರ್‌ಪುರದ ಆತನ ಮನೆಯಿಂದ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ವೈದ್ಯ ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಚಾಲಕ ಮತ್ತು ವೈದ್ಯನ ನಡುವೆ ಗಲಾಟೆ ಉಂಟಾಗಿತ್ತು. ಮನೆಗೆ ತಲುಪಿದ ಕೂಡಲೇ ಅಡುಗೆ ಮನೆಗೆ ನುಗ್ಗಿದ ಚಾಲಕ ಚಾಕು ತೆಗೆದುಕೊಂಡು ವೈದ್ಯನ ಕತ್ತು ಸೀಳಿದ್ದಾನೆ. ಬಳಿಕ ಅದೇ ಕಾರಿನಲ್ಲಿ ಪರಾರಿಯಾಗಿದ್ದಾನೆ ಎಂದು ವೈದ್ಯರ ಮನೆಯ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿ ತಿಳಿಸಿರುವುದಾಗಿ ವರದಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ