ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾಕಿಸ್ತಾನದಲ್ಲಿ ಭೀಕರ ರೈಲು ಅಪಘಾತ-30 ಮಂದಿ ಮೃತ್ಯು?

Twitter
Facebook
LinkedIn
WhatsApp
ಪಾಕಿಸ್ತಾನದಲ್ಲಿ ಭೀಕರ ರೈಲು ಅಪಘಾತ-30 ಮಂದಿ ಮೃತ್ಯು?

ಲಾಹೋರ್: ಪಾಕಿಸ್ತಾನದಲ್ಲಿ ರೈಲು ಹಳಿ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಎಕ್ಸ್​ಪ್ರೆಸ್ ಟ್ರೈನ್​ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 30 ಮಂದಿ ಮೃತಪಟ್ಟಿರುವ ದುರಾದೃಷ್ಟಕರ ಘಟನೆ ನಡೆದಿದೆ. ಆದರೆ ಇನ್ನು ಅಷ್ಟೇ ಅಧಿಕೃತ ಸಂಖ್ಯೆ ಹೊರಬರಬೇಕಾಗಿದೆ.

ಲಾಹೋರ್ ಕಡೆಗೆ ಹೊರಟಿದ್ದ ಸರ್​ ಸಯ್ಯದ್ ಎಕ್ಸ್​ಪ್ರೆಸ್ ಟ್ರೈನ್ ಮಿಲಾತ್​ ಎಕ್ಸ್​ಪ್ರೆಸ್ ಟ್ರೈನ್ ನಡುವೆ ಈ ಅಪಘಾತವಾಗಿದೆ. ಘೋಟ್ಕಿ ಸಮೀಪ ರೇತಿ ಮತ್ತು ದಹಾರ್ಕಿ ರೈಲ್ವೆ ನಿಲ್ದಾಣಗಳ ಮಧ್ಯೆ ಈ ಅಪಘಾತ ಸಂಭವಿಸಿದೆ. ಮಿಲಾತ್​ ಎಕ್ಸ್​ಪ್ರೆಸ್ ಟ್ರೈನ್ ಕರಾಚಿಯಿಂದ ಸರಗೋಢಾ ಕಡೆಗೆ ತೆರಳುತ್ತಿತ್ತು. 50 ಮಂದಿಗೆ ಗಾಯಗಳಾಗಿವೆ.
ಮಿಲಾತ್​ ಎಕ್ಸ್​ಪ್ರೆಸ್ ಟ್ರೈನಿನ 13 ಬೋಗಿಗಳು ಹಳಿ ತಪ್ಪಿದ್ದು, 8 ಬೋಗಿಗಳು ನಜ್ಜುಗುಜ್ಜಾಗಿವೆ. ಅಪಘಾತಕ್ಕೆ ತುತ್ತಾದ ಟ್ರೈನ್​ಗಳ ಅವಶೇಷಗಳಲ್ಲಿ ಹತ್ತಾರು ಮಂದಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ಕಷ್ಟಸಾಧ್ಯವಾಗಿದೆ ಎಂದು ಸ್ಥಳಕ್ಕೆ ದೌಡಾಯಿಸಿದ ಉನ್ನತಾಧಿಕಾರಿಗಳು ಹೇಳಿದ್ದಾರೆ. ಪಾಕಿಸ್ತಾನ್​ ರೇಂಜರ್ಸ್​ ಸಿಂಧ್​ಗೆ ಸೇರಿದ ಭದ್ರತಾ ಪಡೆಗಳು ಸ್ಥಳಕ್ಕೆ ತೆರಳಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು