ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾಕಿಸ್ತಾನದಲ್ಲಿ ರಾಸಾಯನ ಬಳಸಿ ಅತ್ಯಾಚಾರಿಗಳ ಕಾಮಾಶಕ್ತಿ ಕುಗ್ಗಿಸುವ ಶಿಕ್ಷೆ ಜಾರಿ!

Twitter
Facebook
LinkedIn
WhatsApp
ಪಾಕಿಸ್ತಾನದಲ್ಲಿ ರಾಸಾಯನ ಬಳಸಿ ಅತ್ಯಾಚಾರಿಗಳ ಕಾಮಾಶಕ್ತಿ ಕುಗ್ಗಿಸುವ ಶಿಕ್ಷೆ ಜಾರಿ!

ಇಸ್ಲಾಮಾಬಾದ್: ಅತ್ಯಾಚಾರ ಆರೋಪಿಗಳಲ್ಲಿ ಭಯ ಹುಟ್ಟಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಸರ್ಕಾರ ಪಾಕ್ ಸಂಸದ್’ನಲ್ಲಿ ವಿಶೇಷ ಕಾನೂನನ್ನು ಮಂಡಿಸಿದ್ದು ಮಸೂದೆಗೆ ಪಾಕ್ ಸಂಸತ್​​ನಲ್ಲಿ ಅಂಗೀಕಾರ ಸಿಕ್ಕಿದೆ.

ಅತ್ಯಾಚಾರದ ಅಪರಾಧಿಗಳ ಕಾಮಾಸಕ್ತಿ ಕುಗ್ಗಿಸಲು ಮುಂದಾಗಿರುವ ಪಾಕಿಸ್ತಾನ ಸರ್ಕಾರಕ್ಕೆ ಒಂದು ರೀತಿಯಲ್ಲಿ ಜಯ ಸಿಕ್ಕಿದೆ. ಕಾಮಾಶಕ್ತಿ ಕುಗ್ಗಿಸಲು ರಾಸಾಯನಿಕ ಬಳಕೆ ಮಾಡುವ ವಿಧಾನವನ್ನು ಜಾರಿ ಮಾಡಿದೆ.

ಪಾಕಿಸ್ತಾನ ಪ್ರಧಾನಿ ಕಳೆದ ವರ್ಷ ಈ ಮಸೂದೆಗೆ ತಾತ್ವಿಕ ಒಪ್ಪಿಗೆ ನೀಡಿದ್ದರು. ಈಗ ಪಾರ್ಲಿಮೆಂಟ್​​ನಲ್ಲಿ ಮಸೂದೆ ಅಂಗೀಕಾರವಾಗಿದೆ. ಪಾಕಿಸ್ತಾನದಲ್ಲಿ ಮಹಿಳೆಯರು, ಅಪ್ರಾಪ್ತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಈ ನಿರ್ಧಾರಕ್ಕೆ ಬರಲಾಗಿದೆ.

ಈ ಕಾನೂನಿನ ಪ್ರಕಾರ ಅತ್ಯಾಚಾರವೆಸಗುವ ಅಪರಾಧಿಯ ಮೇಲೆ ರಾಸಾಯನಿಕ ಬಳಕೆ ಮಾಡುವುದರಿಂದ ಆತನ ಜೀವಿತಾವಧಿಯಲ್ಲಿ ಮತ್ತೆ ಸಂಭೋಗ ನಡೆಸಲು ಅಸಮರ್ಥನಾಗಿರುತ್ತಾನೆ. ಆದರೆ ನ್ಯಾಯಾಲಯ ಹಾಗೂ ಕೋರ್ಟ್​ ಇದಕ್ಕೆ ಅನುಮತಿ ನೀಡುವುದು ಕಡ್ಡಾಯವಾಗಿದೆ ಇದು ನ್ಯಾಯಾಲಯದ ತೀರ್ಪಿನ ಮೇಲೆ ಅವಲಂಭಿತವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು