ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರು ಬಸ್ ನಿಲ್ದಾಣಕ್ಕೆ ಮಾ.26 ರಂದು ಕೋಟಿ-ಚೆನ್ನಯ್ಯ ನಾಮಕರಣ

Twitter
Facebook
LinkedIn
WhatsApp
amit shah 0116307512631660060556 2

ಮಂಗಳೂರು, ಮಾ 25 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ- ಚೆನ್ನಯ್ಯ ಎಂಬ ನಾಮಕರಣ ಸಮಾರಂಭವು ಮಾ.26ರ ಭಾನುವಾರ ಬೆಳಗ್ಗೆ 10 ಗಂಟೆಗೆ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ ಶ್ರೀರಾಮುಲು ನಾಮಫಲಕ ಉದ್ಘಾಟಿಸುವರು.ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್ ಜ್ಯೋತಿ ಬೆಳಗಿಸುವರು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಗೌರವ ಉಪಸ್ಥಿತಿ ವಹಿಸುವರು.

ಶಾಸಕರಾದ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯಸಭೆ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ತಿಮ್ಮಪ್ಪ ಶೆಟ್ಟಿ, ಶಾಸಕರಾದ ಯು.ಟಿ. ಖಾದರ್ ಡಾ.ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಡಿ. ವೇದವ್ಯಾಸ ಕಾಮತ್, ಉಮಾನಾಥ ಎ. ಕೋಟ್ಯಾನ್, ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಕೆ. ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ, ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ. ತೀರ್ಥರಾಮ, ಪುತ್ತೂರು ನಗರ ಸಭೆ ಅಧ್ಯಕ್ಷರಾದ ಜೀವಂಧರ್ ಜೈನ್, ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಭಾಗವಹಿಸುವರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ