ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುನೀತ್ ರಾಜಕುಮಾರ್ ಪುಣ್ಯಸ್ಮರಣೆಗೆ ‘ಮತ್ತೊಮ್ಮೆ ಬಾ ಮಗುವಾಗಿ ಬಾ’ ಹಾಡು ರಿಲೀಸ್

Twitter
Facebook
LinkedIn
WhatsApp
ಪುನೀತ್ ರಾಜಕುಮಾರ್ ಪುಣ್ಯಸ್ಮರಣೆಗೆ ‘ಮತ್ತೊಮ್ಮೆ ಬಾ ಮಗುವಾಗಿ ಬಾ’ ಹಾಡು ರಿಲೀಸ್

ಪುನೀತ್ ರಾಜ್ ಕುಮಾರ್ (Puneeth Rajkumar) ನಿಧನಾನಂತರ ಅವರ ಹೆಸರಿನಲ್ಲಿ ಅನೇಕ ಕಾರ್ಯಕ್ರಮಗಳು ನಡೆಯುತ್ತಿವೆ. ಅಲ್ಲದೇ, ಅವರ ಅಭಿಮಾನಿಗಳು ನಾನಾ ರೀತಿಯಲ್ಲಿ ಅವರನ್ನು ಸ್ಮರಿಸುತ್ತಿದ್ದಾರೆ. ಸಿನಿಮಾ ತಂಡಗಳು ಕೂಡ ಅಪ್ಪು (Appu) ಸ್ಮರಣೆ ಮಾಡುತ್ತಿವೆ. ಅವರ ಕನಸಾಗಿದ್ದ ಗಂಧದ ಗುಡಿ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಾಗಿದೆ. ಈ ಹೊತ್ತಿನಲ್ಲಿ ಅವರಿಗಾಗಿ ಹಾಡೊಂದು ಸಿದ್ಧವಾಗಿದೆ. ಪುನೀತ್ ಅವರ ಪುಣ್ಯ ಸ್ಮರಣೆಗಾಗಿ ಈ ಹಾಡು ಸಿದ್ಧಗೊಂಡಿದೆ.

ಜನಪದ, ಸಿನಿಮಾ‌ ಸೇರಿದಂತೆ ಸಾಕಷ್ಟು ಶೈಲಿಯ ಹಾಡುಗಳನ್ನು (Song) ಹಲವಾರು ವರ್ಷಗಳಿಂದ ಸಂಗೀತಪ್ರಿಯರಿಗೆ ನೀಡುತ್ತಾ ಬಂದಿರುವ ಖ್ಯಾತ ಜಂಕಾರ್ ಮ್ಯೂಸಿಕ್ ಸಂಸ್ಥೆ ಪುನೀತ್ ರಾಜಕುಮಾರ್ ಪ್ರಥಮ ಪುಣ್ಯಸ್ಮರಣೆಯ ನೆನಪಿಗಾಗಿ “ಮತ್ತೊಮ್ಮೆ ಬಾ ಮಗುವಾಗಿ ಬಾ” ಎಂಬ ಹಾಡನ್ನು ಬಿಡುಗಡೆ ಮಾಡಿದೆ. 

ಪುನೀತ್ ಎಸ್ ಎಸ್ ಬರೆದಿರುವ ಈ ಹಾಡನ್ನು ಅರ್ಫಜ್ ಉಲ್ಲಾಳ್ ಸುಮಧುರವಾಗಿ ಹಾಡಿದ್ದಾರೆ. ಅವರೆ ಸಂಗೀತವನ್ನು ನೀಡಿದ್ದಾರೆ. ನಗುವಿನ ರಾಜ ಕನ್ನಡದ ತೇಜ ಡಾ|| ಪುನೀತ್ ರಾಜ್‍ಕುಮಾರ್ ಅವರ ಸ್ಮರಣೆಗಾಗಿ ಎಂಬ ವಾಕ್ಯದೊಂದಿಗೆ ಈ ಹಾಡು ಬಿಡುಗಡೆಯಾಗಿದೆ. ಅಭಿಮಾನಿಗಳ ಆರಾಧ್ಯದೈವ ಪುನೀತ್ ರಾಜ್‍ಕುಮಾರ್ ಅವರ ಮೇಲಿರುವ ಅಪಾರ ಅಭಿಮಾನ ಈ ಹಾಡಿನಲ್ಲಿ ಎದ್ದು ಕಾಣುತ್ತಿದೆ. ಬಿಡುಗಡೆಯಾದ ಕ್ಷಣದಿಂದಲೇ ಈ ಹಾಡಿಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ