ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೆಟ್ರೋಲ್ ಹಿಡಿದು ನೀರಿನ ಟ್ಯಾಂಕ್ ಏರಿ ಪ್ರತಿಭಟನೆಗೆ ಮುಂದಾದ ಶಿಕ್ಷಕಿಯರು

Twitter
Facebook
LinkedIn
WhatsApp
ಪೆಟ್ರೋಲ್ ಹಿಡಿದು ನೀರಿನ ಟ್ಯಾಂಕ್ ಏರಿ ಪ್ರತಿಭಟನೆಗೆ ಮುಂದಾದ ಶಿಕ್ಷಕಿಯರು

ಚಂಡೀಗಢ:  ಪಂಚಾಬ್‍ನಲ್ಲಿ ಎಎಪಿ (AAP) ಸರ್ಕಾರ ಅಧಿಕಾರಕ್ಕೆ ಬಂದರೆ ದೈಹಿಕ ಶಿಕ್ಷಣ ಶಿಕ್ಷಕರಿಗೆ (Physical Training Teachers) ಉದ್ಯೋಗ ನೀಡುವುದಾಗಿ ಭರವಸೆ ನೀಡಿದ ಭಗವಂತ್ ಮಾನ್ (Bhagwant Mann) ಸರ್ಕಾರ ಇದೀಗ ಉದ್ಯೋಗ ನೀಡಲು ವಿಫಲವಾಗಿದೆ. ಇದರಿಂದ ರೊಚ್ಚಿಗೆದ್ದಿರುವ ದೈಹಿಕ ಶಿಕ್ಷಕಿಯರಿಬ್ಬರು ಪಂಜಾಬ್‍ನ ಮೋಹಾಲಿಯಲ್ಲಿ ನೀರಿನ ಟ್ಯಾಂಕ್ (Water Tank) ಮೇಲೆರಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಪಂಜಾಬ್‍ನಲ್ಲಿ ದೈಹಿಕ ಬೋಧಕ (PTI) ತರಬೇತಿ ಪಡೆದ ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ನೇಮಕ ಮಾಡುವಂತೆ ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಯುತ್ತಿದೆ. ಈ ಹಿಂದೆ ಎಎಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಪ್ರತಿಭಟನೆ ನಡೆಸುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕರಿಗೆ ನಾವು ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲೆಗಳಲ್ಲಿ ಕೆಲಸ ನೀಡುವುದಾಗಿ ಎಎಪಿ ಭರವಸೆ ನೀಡಿತ್ತು.

ಆದರೆ ಇದೀಗ ಎಎಪಿ ಅಧಿಕಾರಕ್ಕೆ ಬಂದು 7 ತಿಂಗಳು ಕಳೆದರು, ಈ ಭರವಸೆ ಈಡೇರಿಲ್ಲ. ಹಾಗಾಗಿ ಇಂದು ಇಬ್ಬರು ಪಿಟಿಐ ಶಿಕ್ಷಕರು ಮೊಹಾಲಿಯಲ್ಲಿ ನೀರಿನ ಟ್ಯಾಂಕ್‍ಗೆ ಪೆಟ್ರೋಲ್ ತುಂಬಿದ ಬಾಟಲಿಯೊಂದಿಗೆ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ವೀಡಿಯೋ ಬಿಡುಗಡೆ ಮಾಡಿರುವ ಪ್ರತಿಭಟನಾನಿರತ ಆನಂದಪುರ ಸಾಹಿಬ್ ನಿವಾಸಿ ಸಿಪ್ಪಿ ಶರ್ಮಾ, ನಮಗೆ ಈ ಹಿಂದಿನ ಪಂಜಾಬ್ ಸರ್ಕಾರ ಉದ್ಯೋಗದ ಭರವಸೆ ನೀಡಿತ್ತು. ಆದರೆ ಕೊಟ್ಟಿರಲಿಲ್ಲ. ಈ ವೇಳೆ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಉದ್ಯೋಗ ನೀಡುವುದಾಗಿ ತಿಳಿಸಿತ್ತು. ಇದೀಗ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳು ಕಳೆದಿದೆ. ಇನ್ನೂ ಕೂಡ ನಮಗೆ ಉದ್ಯೋಗ ನೀಡಿಲ್ಲ. ಸರ್ಕಾರ ನಮಗೆ ಸುಳ್ಳು ಭರವಸೆ ನೀಡಿದೆ. ಹಾಗಾಗಿ ನಾವು ಪ್ರತಿಭಟನೆಗೆ ಮುಂದಾಗಿದ್ದೇವೆ. ಸರ್ಕಾರ ನಮ್ಮ ಭರವಸೆ ಈಡೇರಿಸದಿದ್ದರೆ ನಾವು ಇಲ್ಲಿಂದ ಬರುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ