ಭಾನುವಾರ, ಏಪ್ರಿಲ್ 28, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರವಾಸಿಗರ, ನಿಸರ್ಗ ಪ್ರಿಯರ ಸ್ವರ್ಗ ರಾಣಿಪುರಂ!

Twitter
Facebook
LinkedIn
WhatsApp
ಪ್ರವಾಸಿಗರ, ನಿಸರ್ಗ ಪ್ರಿಯರ ಸ್ವರ್ಗ ರಾಣಿಪುರಂ!

ರಾಣಿಪುರಂ ಕಣಿವೆ ಕಾಸರಗೋಡಿನ ಜಿಲ್ಲೆಯಲ್ಲಿದೆ. ನಿಸರ್ಗ ಸೌಂದರ್ಯವನ್ನು ಸಂಪೂರ್ಣವಾಗಿ ಒಳಗೊಂಡಿರುವ ರಾಣಿಪುರಂ ಬಹುದೊಡ್ಡ ಹಿಲ್ ಸ್ಟೇಷನ್. ಸುಳ್ಯದಿಂದ 30 ಕಿಲೋಮೀಟರ್ ದೂರದಲ್ಲಿರುವ ಈ ಪ್ರದೇಶ ಅದ್ಭುತ ಪ್ರದೇಶ. ಕಾಸರಗೋಡಿನಿಂದ 48 ಕಿಲೋಮೀಟರ್ ದೂರದಲ್ಲಿದೆ ಇದು. ಸುಮಾರು 780 ಮೀಟರ್ ಸಮುದ್ರಮಟ್ಟದಿಂದ ಎತ್ತರ ಇರುವ ರಾಣಿಪುರಂ ನಿಸರ್ಗ ಪ್ರಿಯರ ಅದ್ಭುತ ಸ್ಥಳ.

ಸುಳ್ಯದಿಂದ ಕರಿಕೆ ಪ್ರದೇಶವಾಗಿ ರಾಣಿಪುರ ನ್ನು ತಲುಪಬಹುದು. ಮಡಿಕೇರಿಯಿಂದ ಭಾಗಮಂಡಲ ವಾಗಿ ರಾಣಿಪುರ0 ವನ್ನು ತಲುಪಬಹುದು. ಬ್ರಹ್ಮಗಿರಿ ಪರ್ವತ ಶ್ರೇಣಿಗಳ ಅಂಚಿನಲ್ಲಿ ಬರುವ ರಾಣಿಪುರಂ ಅದ್ಭುತ ವನರಾಶಿ ಗಳ ಸಂಗಮವಾಗಿದೆ. ಎತ್ತರದ ಬೆಟ್ಟದಲ್ಲಿ ನಿಂತು ನೋಡಿದಾಗ ಸುತ್ತಲೂ ಕಾಣುವ ಅದ್ಭುತ ರಮಣೀಯ ನೋಟ ಎಂತವರನ್ನು ಮೂಕವಿಸ್ಮಿತರನ್ನಾಗಿಸುತ್ತದೆ.


ರಾಣಿಪುರಂ ಹವಾಗುಣ ಅಷ್ಟೇ ಪ್ರಪುಲ್ಲ ವಾಗಿದೆ. ಬೀಸುವ ತಂಗಾಳಿ ನಮ್ಮ ಮನವನ್ನು ಮುದಗೊಳಿಸ ಬಹುದು. ರಾಣಿಪುರಂ ನಿಂದ ನಾವು ದೂರದಲ್ಲಿ ಕಾಣುವ ಸಮುದ್ರವನ್ನು ವೀಕ್ಷಿಸಬಹುದು. ಅಂತಹ ಎತ್ತರ ಪ್ರದೇಶದಲ್ಲಿ ಇದೆ. ಕೇರಳದ ಊಟಿ ಎಂದು ಕರೆಯಲ್ಪಡುವ ರಾಣಿಪುರಂ ಕೇರಳದ ಮುಕುಟಮಣಿ ಯಂತೆ ಶೋಭಿಸುತ್ತಿದೆ. ಕರ್ನಾಟಕ ರಾಜ್ಯದ ಸನಿಹದಲ್ಲಿಯೇ ಇರುವ ಈ ಅದ್ಭುತ ಸ್ಥಳ ಪ್ರಕೃತಿ ಪ್ರಿಯರಿಗೆ, ಚಾರಣಪ್ರಿಯರಿಗೆ ಹಾಗೂ ಪ್ರವಾಸಿಗರಿಗೆ ಅದ್ಭುತ ಸ್ಥಳ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು