ಶುಕ್ರವಾರ, ಮೇ 3, 2024
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರೀತಿಯ ಮಡದಿಗೆ ತಾಜ್’ಮಹಲ್ ಅನ್ನೇ ಗಿಫ಼್ಟ್ ಆಗಿ ನೀಡಿದ ಉದ್ಯಮಿ!

Twitter
Facebook
LinkedIn
WhatsApp
ಪ್ರೀತಿಯ ಮಡದಿಗೆ ತಾಜ್’ಮಹಲ್ ಅನ್ನೇ ಗಿಫ಼್ಟ್ ಆಗಿ ನೀಡಿದ ಉದ್ಯಮಿ!

ಜಗತ್ ಪ್ರಸಿದ್ಧಿಯನ್ನು ಹೊಂದಿದ ತಾಜ್​​ಮಹಲ್​ನ್ನೇ ಹೋಲುವ ಭವ್ಯ ಮನೆಯೊಂದನ್ನು ಮಧ್ಯ ಪ್ರದೇಶದ ಬುರ್ಹಾನ್​ಪುರದಲ್ಲಿ ನಿರ್ಮಾಣ ಮಾಡಲಾಗಿದೆ. ಮೊಘಲರ ರಾಜ ಶೆಹಜಹಾನ್​ನಿಂದ ನಿರ್ಮಾಣಗೊಂಡ ತಾಜ್​​ಮಹಲ್​​ ಪ್ರೀತಿಯ ಸಂಕೇತವಾಗಿದೆ.. ಪ್ರೀತಿಯ ಮಡದಿಗೆ ತಾಜ್-ಮಹಲನ್ನೇ ಉಡುಗೊರೆಯಾಗಿ ಕೊಡವ ಸಾಹಸಕ್ಕೆ ಇಳಿದಿದ್ದರು ಈ ಉದ್ಯಮಿ.

ಪ್ರೀತಿಯ ಮಡದಿಗೆ ತಾಜ್’ಮಹಲ್ ಅನ್ನೇ ಗಿಫ಼್ಟ್ ಆಗಿ ನೀಡಿದ ಉದ್ಯಮಿ!

ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದಾಗಿರುವ ತಾಜ್‍ಮಹಲನ್ನು ಮೊಘಲ್ ಚಕ್ರವರ್ತಿಯಾದ ಷಹಜಹಾನ್ ತನ್ನ ಮಡದಿ ಮುಮ್ತಾಜ್ ನೆನಪಿಗಾಗಿ ನಿರ್ಮಿಸಿದನು. ಇದೊಂದು ಗೋರಿಯಾಗಿದ್ದು, ಪ್ರೇಮದ ಅಮರತ್ವವನ್ನು ಸಾರುವ ಸ್ಮಾರಕವು ಭಾರತೀಯ, ಪರ್ಶಿಯನ್ ಮತ್ತು ಇಸ್ಲಾಮಿಕ್ ವಾಸ್ತುಶಿಲ್ಪದ ಅಪೂರ್ವ ಸಮ್ಮಿಲನದ ಮಾದರಿಯಾಗಿ ನಿಂತಿದೆ.
ಬುರ್ಹಾನ್​​ಪುರ ನಿವಾಸಿಯಾದ ಆನಂದ್​ ಚೋಕ್ಸೆ ಶೆಹಜಹಾನ್​ ಪತ್ನಿ ಮುಮ್ತಾಜ್​ ಬುರ್ಹಾನ್​ಪುರದಲ್ಲೇ ಸಾವನ್ನಪ್ಪಿದ್ದರೂ ಸಹ ಯಾಕೆ ತಮ್ಮ ಊರಿನಲ್ಲಿ ತಾಜ್​ಮಹಲ್​ ನಿರ್ಮಾಣ ಮಾಡಿಲ್ಲ ಎಂದು ಎಂದಿಗೂ ಯೋಚಿಸುತ್ತಿದ್ದರಂತೆ. ಮೊದಲು ತಾಜ್​ಮಹಲ್​ನ್ನು ತಪ್ತಿ ನದಿಯ ದಡದಲ್ಲೇ ನಿರ್ಮಾಣ ಮಾಡೋದಾಗಿ ಚಿಂತಿಸಿದ್ದ ಶಹಜಹಾನ ತದನಂತರ​ ಆಗ್ರಾದಲ್ಲಿ ನಿರ್ಮಾಣ ಮಾಡುವ ಮನಸ್ಸು ಮಾಡಲಾಯ್ತು ಎನ್ನುತ್ತಾರೆ ಇವರು.

4 ಮಲಗುವ ಕೋಣೆಯನ್ನು ಹೊಂದಿರುವ ಈ ತಾಜ್​ ಮಹಲ್​ ಮಾದರಿಯ ಮನೆಯನ್ನು ನಿರ್ಮಾಣ ಮಾಡಲು ಮೂರು ವರ್ಷ ತೆಗೆದುಕೊಳ್ಳಲಾಗಿದೆ. ನಿಜವಾದ ತಾಜ್​ಮಹಲ್​ನ್ನು ತುಂಬಾ ಗಾಢವಾಗಿ ಅಧ್ಯಯನ ಮಾಡಿ ಇಂಜಿನಿಯರ್’ಗಳು ಈ ಭವ್ಯ ಮನೆಯ ತಯಾರಿಯನ್ನು ನಡೆಸಿದ್ದರು. ಬಂಗಾಳ ಹಾಗೂ ಇಂದೋರ್​ನ ಕಲಾವಿದರ ಸಹಾಯವನ್ನು ಪಡೆದು ಈ ತಾಜ್​ ಮಹಲ್​ ಮನೆಯನ್ನು ನಿರ್ಮಿಸಲಾಗಿದೆ. ಇಲ್ಲಿ ದೊಡ್ಡ ಹಾಲ್​, ಕೆಳಗಿನ ಅಂತಸ್ತಿನಲ್ಲಿ 2 ಮಲಗುವ ಕೋಣೆ , ಮೇಲಿನ ಅಂತಸ್ತಿನಲ್ಲಿ 2 ಮಲಗುವ ಕೋಣೆ, 1 ಲೈಬ್ರರಿ ಹಾಗೂ ಒಂದು ಪ್ರಾರ್ಥನಾ ಮಂದಿರವನ್ನು ಇಡಲಾಗಿದೆ. ಈ ಮನೆಯ ಲೈಟಿಂಗ್ ವ್ಯವಸ್ಥೆ ಯಾವ ರೀತಿ ಮಾಡಲಾಗಿದೆ ಅಂದರೆ ಅದು ರಾತ್ರಿ ವೇಳೆ ತಾಜ್​ಮಹಲ್​ನಂತೆಯೇ ಪ್ರಜ್ವಲಿಸುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು