ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರೇಯಸಿಯ ಭೀಕರ ಹತ್ಯೆ: ರುಂಡದ ಜೊತೆ ಪೊಲೀಸ್​ ಠಾಣೆಗೆ ಬಂದ ಆರೋಪಿ

Twitter
Facebook
LinkedIn
WhatsApp
ಪ್ರೇಯಸಿಯ ಭೀಕರ ಹತ್ಯೆ: ರುಂಡದ ಜೊತೆ ಪೊಲೀಸ್​ ಠಾಣೆಗೆ ಬಂದ ಆರೋಪಿ

ವಿಜಯನಗರ: ಪಾಗಲ್‌ ಪ್ರೇಮಿಯೊಬ್ಬ ಮಚ್ಚಿನಿಂದ ಪ್ರೇಯಸಿಯ ಹತ್ಯೆ ಮಾಡಿದ್ದಾನೆ. ನಂತರ ರುಂಡದೊಂದಿಗೆ ಠಾಣೆಗೆ ಆಗಮಿಸಿ ಪೊಲೀಸರಿಗೆ ಶರಣಾದ ಭಯಾನಕ ಘಟನೆ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿ ಗ್ರಾಮದಲ್ಲಿ ನಡೆದಿದೆ.ನಿರ್ಮಲಾ (23) ಕೊಲೆಯಾದ ಯುವತಿ, ಭೋಜರಾಜ ಎಂಬಾತ ಕೊಲೆ ಮಾಡಿದ ವ್ಯಕ್ತಿ. ನಿರ್ಮಲಾ ಹಾಗೂ ಭೋಜರಾಜ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಯುವತಿಯ ಮನೆಯವರು ಒಪ್ಪದ ಪರಿಣಾಮ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಯುವಕ ಬೇರೆ ಯುವತಿಯೊಂದಿಗೆ ಮದುವೆಯಾಗಿದ್ದ ಎಂದು ತಿಳಿದು ಬಂದಿದೆ.

ಪ್ರೇಯಸಿಯ ಭೀಕರ ಹತ್ಯೆ: ರುಂಡದ ಜೊತೆ ಪೊಲೀಸ್​ ಠಾಣೆಗೆ ಬಂದ ಆರೋಪಿ

ಯುವತಿ ಬಿಎಸ್​ಸಿ ನರ್ಸಿಂಗ್ ಓದುತ್ತಿದ್ದು, ಕಳೆದ ಮೂರು ದಿನಗಳ ಹಿಂದೆಯಷ್ಟೇ ಪರೀಕ್ಷೆಗಾಗಿ ಓದಲು ಊರಿಗೆ ಆಗಮಿಸಿದ್ದಳು. ಭೋಜರಾಜ ಏಕಾ ಏಕಿ ಯುವತಿಯ ಮನೆಗೆ ನುಗ್ಗಿ ಮಚ್ಚಿನಿಂದ ತಲೆ ಕಡಿದು ಭೀಕರವಾಗಿ ಕೊಲೆ ಮಾಡಿದ್ದಾನೆ. ನಂತರ ತಲೆಯನ್ನು ಬೈಕ್ ನಲ್ಲಿ ಕಾನಾಹೊಸಹಳ್ಳಿ ಠಾಣೆಗೆ ತಂದು ಪೊಲೀಸರಿಗೆ ಶರಣಾಗಿದ್ದಾನೆ. ಘಟನೆಯಿಂದ ಗ್ರಾಮದ ಜನ ಭಯಭೀತಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ವಿಜಯನಗರ: ಪಾಗಲ್‌ ಪ್ರೇಮಿಯೊಬ್ಬ ಮಚ್ಚಿನಿಂದ ಪ್ರೇಯಸಿಯ ಹತ್ಯೆ ಮಾಡಿದ್ದಾನೆ. ನಂತರ ರುಂಡದೊಂದಿಗೆ ಠಾಣೆಗೆ ಆಗಮಿಸಿ ಪೊಲೀಸರಿಗೆ ಶರಣಾದ ಭಯಾನಕ ಘಟನೆ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿ ಗ್ರಾಮದಲ್ಲಿ ನಡೆದಿದೆನಿರ್ಮಲಾ (23) ಕೊಲೆಯಾದ ಯುವತಿ, ಭೋಜರಾಜ ಎಂಬಾತ ಕೊಲೆ ಮಾಡಿದ ವ್ಯಕ್ತಿ. ನಿರ್ಮಲಾ ಹಾಗೂ ಭೋಜರಾಜ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಯುವತಿಯ ಮನೆಯವರು ಒಪ್ಪದ ಪರಿಣಾಮ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಯುವಕ ಬೇರೆ ಯುವತಿಯೊಂದಿಗೆ ಮದುವೆಯಾಗಿದ್ದ ಎಂದು ತಿಳಿದು ಬಂದಿದೆ.

ಅಂಕಣ