ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಫಡ್ನವೀಸ್‌ ನಿಜವಾದ ಕಲಾಕಾರ: ಸಿಎಂ ಶಿಂಧೆ!

Twitter
Facebook
LinkedIn
WhatsApp
ಫಡ್ನವೀಸ್‌ ನಿಜವಾದ ಕಲಾಕಾರ: ಸಿಎಂ ಶಿಂಧೆ!

ಮುಂಬೈ(ಜು.05): ಮಹಾ ಬಂಡಾಯದ ಸೂತ್ರಧಾರ ದೇವೇಂದ್ರ ಫಡ್ನವೀಸ್‌ ಎಂಬುದು ಎಲ್ಲರಿಗೂ ಗೊತ್ತಿತ್ತಾದರೂ ಅದನ್ನು ಯಾರೂ ಒಪ್ಪಿರಲಿಲ್ಲ. ಆದರೆ ಇದೀಗ ಸ್ವತಃ ಮಹಾ ಸಿಎಂ ಏಕನಾಥ್‌ ಶಿಂಧೆ, ತಮ್ಮ ಬಂಡಾಯ, ರಾತ್ರಿ ಸಂಚಾರ, ಘಟನಾವಳಿಯ ಸೂತ್ರಧಾರನ ಕುರಿತು ಸಂಪೂರ್ಣ ಮಾಹಿತಿಯನ್ನು ವಿಧಾನಸಭೆಯಲ್ಲೇ ಬಿಚ್ಚಿಟ್ಟಿದ್ದಾರೆ.

ರಾಜ್ಯ ವಿಧಾನ ಪರಿಷತ್‌ ಚುನಾವಣೆ ನಡೆದ ದಿನ ನನಗೆ ಆದ ಅವಮಾನ ಅರಿತು, ಅಂದೇ ಉದ್ಧವ್‌ ಬಣ ತೊರೆಯಲು ನಿರ್ಧರಿಸಿದ್ದೆ. ಆದರೆ ಬಿಗಿ ಕಣ್ಗಾವಲಿನ ಮುಂಬೈ ತೊರೆಯುವುದು ಕಷ್ಟವಾಗಿತ್ತು. ಆದರೆ ಮೊಬೈಲ್‌ ಟವರ್‌ ಲೊಕೇಷನ್‌ ಮೂಲಕ ಜನರನ್ನು ಹೇಗೆ ಪತ್ತೆಹಚ್ಚಬಹುದು ಎಂಬುದರ ಜೊತೆಗೆ, ನನಗೆ ಪೊಲಿಸರ ನಾಕಾಬಂಧಿ ತಪ್ಪಿಸಿಕೊಂಡು ಹೋಗುವುದೂ ಗೊತ್ತಿತ್ತು. ಆ ಮಾರ್ಗದಲ್ಲೇ ನಾನು ಸೂರತ್‌ಗೆ ತೆರಳಿದೆ ಎಂದು ಶಿಂಧೆ ಹೇಳಿದ್ದಾರೆ.

ಮುಂದೆ ಗುವಾಹಟಿಯ ಹೋಟೆಲ್‌ನಲ್ಲಿ ಬಂಡಾಯ ಶಾಸಕರೆಲ್ಲರೂ ಗಾಢ ನಿದ್ರೆಯಲ್ಲಿದ್ದಾಗ ನಾನು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌ ಅವರನ್ನು ಭೇಟಿ ಮಾಡುತ್ತಿದ್ದೆ. ಮರಳಿ ಮುಂಜಾವಿನ ವೇಳೆ ಹೋಟೆಲ್‌ ಸೇರಿಕೊಳ್ಳುತ್ತಿದ್ದೆ ಎನ್ನುವ ಮೂಲಕ ಎಲ್ಲಾ ಚಟುವಟಿಕೆಗಳಲ್ಲಿ ಉಪಮುಖ್ಯಮಂತ್ರಿ ಫಡ್ನವೀಸ್‌ ಸಕ್ರಿಯವಾಗಿ ಭಾಗಿಯಾಗಿದ್ದರು ಎಂಬುದನ್ನು ಬಹಿರಂಗಗೊಳಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಸೂತ್ರಧಾರ ಇಲ್ಲೇ ಇದ್ದಾರೆ ಎಂದು ಫಡ್ನವೀಸ್‌ರತ್ತ ಬೊಟ್ಟುಮಾಡಿದ ಶಿಂಧೆ, ಫಡ್ನವೀಸ್‌ ಅವರನ್ನು ನಿಜವಾದ ಕಲಾಕಾರ ಎಂದು ಬಣ್ಣಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist