ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳ :ಫರ್ಲಾ ಚರ್ಚ್ ಬಳಿ ಕಾರುಗಳ ನಡುವೆ ಭೀಕರ ಅಪಘಾತ - ನಾಲ್ವರಿಗೆ ಗಾಯ!

Twitter
Facebook
LinkedIn
WhatsApp
Untitled 17

ಬಂಟ್ವಾಳ: ಚರ್ಚ್ ಗೆ ಪೂಜೆಗೆಂದು ಬರುವ ಒಮ್ನಿ ವಾಹನವೊಂದಕ್ಕೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರೊಂದು ಡಿಕ್ಕಿಯಾಗಿ ಒಮ್ನಿ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಬೆಳಿಗ್ಗೆ ಬಿಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆ.

Screenshot 2023 0709 090801 696x482 1

ಒಮ್ನಿ ಕಾರು ಚಾಲಕ ರಾಯಿಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸಹಿತ ಮೂರು ಜನ ಹಾಗೂ ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೂ ಗಾಯವಾಗಿದೆ.ಎರಡು ಕಾರುಗಳು ವಗ್ಗದಿಂದ ಬರುತ್ತಿದ್ದು, ಪರ್ಲ ಚರ್ಚ್ ಬಳಿಗೆ ಬರುತ್ತಿದ್ದಂತೆ ಒಮ್ನಿ ಕಾರು ಚರ್ಚ್ ಗೆ ಹೋಗುವ ಉದ್ದೇಶದಿಂದ ಕಾರನ್ನು ತಿರುಗಿಸುವ ವೇಳೆ ವೇಗವಾಗಿ ಬಂದ ಸ್ವಿಫ್ಟ್ ಕಾರು ಹಿಂಬದಿಯಿಂದ ಒಮ್ಮಿ ಕಾರಿಗೆ ಡಿಕ್ಕಿ ಹೊಡೆದಿದೆ.

 ಡಿಕ್ಕಿ ಯ ರಭಸಕ್ಕೆ ಒಮ್ನಿ ಕಾರನ್ನು ಸುಮಾರು ದೂರು ದೂಡಿಕೊಂಡು ಹೋಗಿದ್ದಲ್ಲದೆ ಕಾರು ಪಲ್ಟಿಯಾಗಿದೆ. ಕಾರಿನೊಳಗಿದ್ದ ಪ್ರಯಾಣಿಕರನ್ನು ಹಿಂಬದಿಯ ಗಾಜು ಒಡೆದು ಹೊರಕ್ಕೆ ತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸರು ಬೇಟಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist