ಬಂಟ್ವಾಳ: ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ಸವಾರಿಬ್ಬರು ಸ್ಥಳದಲ್ಲಿ ಯೇ ಮೃತಪಟ್ಟ ಘಟನೆ ಸಿದ್ದಕಟ್ಟೆ ಸಮೀಪದ ಸೋರ್ನಾಡು ಎಂಬಲ್ಲಿ ಇಂದು ಸಂಜೆ ವೇಳೆ ನಡೆದಿದೆ. ಲೊರೆಟ್ಟೋ ಕಮಲ್ ಕಟ್ಟೆ ನಿವಾಸಿ ಬೈಕ್ ಮ್ಯಾಕನಿಕ್ ನಿತಿನ್ ಹಾಗೂ ಪಿಕಪ್ ಚಾಲಕ ಶಶಿರಾಜ್ ಎಂದು ಹೇಳಲಾಗಿದೆ.ಸಿದ್ದಕಟ್ಟೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ವೇಳೆ ಬಿಸಿರೋಡಿನಿಂದ ಕಾರ್ಕಳ ಕ್ಕೆ ಅತೀ ವೇಗದಿಂದ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದ ಟಿಪ್ಪರ್ ಲಾರಿ ನೇರವಾಗಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂ ಆಗಿದ್ದು, ಬೈಕಿನಲ್ಲಿದ್ದ ಸವಾರರಿಬ್ಬರು ಸ್ಥಳದಲ್ಲಿ ಯೇ ಮೃತಪಟ್ಡಿದ್ದಾರೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮೂರ್ತಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?