ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!

Twitter
Facebook
LinkedIn
WhatsApp
WhatsApp Image 2024 04 20 at 17.38.11

ಕವಿತಾ ಸನಿಲ್ ನಂತರ ಈಗ ಗಂಗಾಧರ್ ಪೂಜಾರಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಬಂಟ್ವಾಳದ ಬಿಸಿ ರೋಡ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕವಿತಾ ಸನಿಲ್ ಮತ್ತು ಬಂಟ್ವಾಳದ ತಾಲೂಕು ಪಂಚಾಯತ್ ಸದಸ್ಯ ಗಂಗಾಧರ ಪೂಜಾರಿ ಅವರು ಬಿಜೆಪಿ ಸೇರಿದ್ದಾರೆ. 

ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಕವಿತಾ ಸನಿಲ್ ಅವರು, ನನ್ನ ರಾಜಕೀಯ ಗುರು ಜನಾರ್ದನ ಪೂಜಾರಿ ಆಶೀರ್ವಾದ ಪಡೆದು ಇಲ್ಲಿ ಬಂದಿದ್ದೇನೆ. ಒಳ್ಳೆಯದಾಗೋದಿದ್ದರೆ ಹೋಗು ಅಂತ ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಆಡಳಿತ ಇದೆ, ಏನೋ ಆಸೆ ಇಟ್ಟುಕೊಂಡು ಬಿಜೆಪಿ ಸೇರಿದ್ದೇನೆ ಅಂತ ಅಂದೊಳ್ಳಬೇಡಿ. ಬಿಜೆಪಿಗೆ ಅಧಿಕಾರ ಇಲ್ಲ. ಪ್ರಧಾನಿ ಮೋದಿಯವರ ಆಡಳಿತ ನೋಡಿ ಬಿಜೆಪಿ ಸೇರುತ್ತಿದ್ದೇನೆ. ರಾಜ್ಯದಲ್ಲಿ ಏನಾಗುತ್ತಿದೆ ಅಂತ ನೋಡುತ್ತಿದ್ದೇವೆ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ