ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಳೆಹಣ್ಣಿಗೆ ಕೆಜಿಗೆ 3300 ರೂಪಾಯಿ. ಇದು ಉತ್ತರಕೊರಿಯದ ಪರಿಸ್ಥಿತಿ!!

Twitter
Facebook
LinkedIn
WhatsApp
ಬಾಳೆಹಣ್ಣಿಗೆ ಕೆಜಿಗೆ 3300 ರೂಪಾಯಿ. ಇದು ಉತ್ತರಕೊರಿಯದ ಪರಿಸ್ಥಿತಿ!!


ಉತ್ತರ ಕೊರಿಯಾ: ಆಹಾರವಿಲ್ಲದೆ ತೀರ ಹದಗೆಟ್ಟಿದೆ ಉತ್ತರಕೊರಿಯದ ಪರಿಸ್ಥಿತಿ. ಕಾಫಿಗೆ ಕೆಜಿಗೆ rs.7000 ಹಾಗೂ ಬಾಳೆಹಣ್ಣಿಗೆ ಕೆಜಿಗೆ 3300 ಆಗಿದೆ. ಉತ್ತರ ಕೊರಿಯಾಕ್ಕೆ ಆಹಾರ ವಸ್ತುಗಳು ಚೀನಾ ದೇಶದಿಂದ ಸರಬರಾಜಾಗು ಆಗುತ್ತಿತ್ತು. ಆದರೆ ಕೊರೋನ ಕಾರಣದಿಂದ ಈ ಸರಬರಾಜು ನಿಂತು ಹೋಗಿರುವ ಕಾರಣ ಉತ್ತರ ಕೋರಿ ದಲ್ಲಿ ಆಹಾರದ ಹಾಹಾಕಾರ ಎದ್ದಿದೆ.

ಅಲ್ಲದೇ ಅತಿ ಹೆಚ್ಚು ಮಿಲಿಟರಿ ಗಳಿಗೆ ಹಣವನ್ನು ಉಪಯೋಗಿಸಿದ ಕಾರಣ ಈ ಪರಿಸ್ಥಿತಿ ಬಂದೊದಗಿದೆ ಎಂದು ವಿಶ್ಲೇಷಕರ ಅಭಿಪ್ರಾಯ.
ಸರ್ಕಾರ ಆಹಾರದ ಪೂರೈಕೆಗೆ ವಿಶೇಷ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರು ಪರಿಸ್ಥಿತಿ ಹತೋಟಿಗೆ ಬರುತ್ತಿಲ್ಲ.

ಕೊರಿಯಾದ ಮಿಲಿಟರಿ ಮುಖ್ಯಸ್ಥ ಕಿಮ್ ಜಾನ್ ಇದರ ಬಗ್ಗೆ ವಿಶೇಷ ಸಭೆಯನ್ನು ನಡೆಸಿದ್ದರು ಯಾವುದೇ ಪರಿಹಾರ ಸೂಚಿಸಲು ಸಭೆ ವಿಫಲವಾಗಿದೆ ಎನ್ನಲಾಗಿದೆ. ಆಹಾರವಿಲ್ಲದೆ ಇಡೀ ದೇಶ ಕಂಗಾಲಾಗಿದೆ ಎನ್ನಲಾಗಿದೆ. ಹಲವಾರು ದೇಶಗಳಿಂದ ರಫ್ತುಗಳು ಮಿತು ಹೋಗಿರುವುದು ಕೂಡ ಇನ್ನೊಂದು ಸಮಸ್ಯೆಗೆ ಕಾರಣವಾಗಿದೆ. ಚಿನ ಮಾತ್ರವಲ್ಲದೆ ಬೇರೆ ದೇಶಗಳ ರಫ್ತುಗಳು ಕೂಡ ನಿಂತು ಹೋಗಿದೆ. ಇನ್ನೊಂದು ಕಡೆಯಲ್ಲಿ ತೀವ್ರವಾದದ ರಸಗೊಬ್ಬರದ ಸಮಸ್ಯೆ ಕಂಡು ಬಂದಿರುವುದರಿಂದ, ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ. ಆಹಾರದ ಕೊರತೆಗೆ ಇದು ಒಂದು ಕಾರಣವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು