ಬೆಂಗಳೂರು: ಪರಿಷತ್ನ ನಾಲ್ಕು ಸ್ಥಾನಗಳಿಗೆ ಬಿಜೆಪಿಯಿಂದ ಅಭ್ಯರ್ಥಿಗಳ ಅಚ್ಚರಿಯ ಆಯ್ಕೆ ಆಗಲಿದ್ದು, ಪಕ್ಷದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಲಕ್ಷ್ಮಣ ಸವದಿಗೆ ಟಿಕೆಟ್ ನಿರಾಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ರಾಜ್ಯ ಕಾರ್ಯ ದರ್ಶಿ ಕೇಶವ ಪ್ರಸಾದ್ ಅವರಿಗೆ ಟಿಕೆಟ್ ಖಚಿತವಾಗಿದೆ. ಉಳಿದ ಸ್ಥಾನಗಳಿಗೆ ಜಗದೀಶ ಹಿರೇಮನಿ, ಛಲವಾದಿ ನಾರಾಯಣ ಸ್ವಾಮಿ, ಗೀತಾ ವಿವೇಕಾನಂದ, ಮಂಜಮ್ಮ ಜೋಗತಿ ಹೆಸರು ಪರಿಶೀಲನೆಯಲ್ಲಿದೆ ಎಂದು ತಿಳಿದುಬಂದಿದೆ.
ಮಂಗಳವಾರ ಬೆಳಿಗ್ಗೆ ಪಟ್ಟಿ ಬಿಡುಗಡೆಯಾಗಲಿದೆ. ವಿಧಾನಸಭೆಗೆ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಇರುವವರಿಗೆ ಈಗ ಟಿಕೆಟ್ ಕೊಡುವುದು ಬೇಡ ಎಂದು ನಿರ್ಧರಿಸಿದ್ದರಿಂದ ವಿಜಯೇಂದ್ರರಿಗೆ ಟಿಕೆಟ್ ಕೈ ತಪ್ಪಿದೆ ಎಂದು ಹೇಳಿವೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?