ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು
ಬೆಂಗಳೂರು: ಮಾಜಿ ಕಾರ್ಪೋರೇಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಅತ್ತಿಗುಪ್ಪೆಯಲ್ಲಿ ನಡೆದಿದೆ. ಎಂಡಿ ಶಿವಪ್ಪ(58) ಆತ್ಮಹತ್ಯೆ ಮಾಡಿಕೊಂಡ ಮಾಜಿ ಕಾರ್ಪೋರೇಟರ್.
ಮೃತ ಎಂಡಿ ಶಿವಪ್ಪ 1995ರಿಂದ 2001ರಅವಧಿಯಲ್ಲಿ ಕಾಂಗ್ರೆಸ್ನಿಂದ ಕಾರ್ಪೋರೇಟರ್ ಆಗಿದ್ದು, ಇತ್ತೀಚೆಗಿನ ದಿನಗಳಲ್ಲಿ ಬಿಜೆಪಿ ಸೇರಿಕೊಂಡಿದ್ದರು. ಯಾವುದೋ ವಿಚಾರಕ್ಕೆ ಮನನೊಂದ ಎಂಡಿ ಶಿವಪ್ಪ ಅತ್ತಿಗುಪ್ಪೆಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?