ಭಾನುವಾರ, ಜೂನ್ 2, 2024
ಬೆಳ್ತಂಗಡಿ: ಬೈಕಿಗೆ ಡಿಕ್ಕಿ ಹೊಡೆದ ಲಾರಿ; ಬೈಕ್ ಸವಾರ ಸಾವು.!-ಇಂಗ್ಲೆಂಡ್ನಿಂದ 1 ಲಕ್ಷ ಕಿಲೋಗ್ರಾಂಗಳಷ್ಟು ಚಿನ್ನ ಭಾರತಕ್ಕೆ ಮರಳಿ ತಂದ ಭಾರತ; ಖಜಾನೆಗೆ ರವಾನಿಸಿದ ಆರ್ಬಿಐ.!-ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ: ಮಲ್ಲಿಕಾರ್ಜುನ ಖರ್ಗೆ-ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಇಳಿಕೆ..!-ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಜೂನ್ 12 ರವರೆಗೆ ಅವಕಾಶ ನೀಡಿದ ಹೈಕೋರ್ಟ್-ಸುಮಲತಾ ಅಂಬರೀಶ್ ಗೆ ವಿಧಾನ ಪರಿಷತ್‌ ಟಿಕೆಟ್ ಬಹುತೇಕ ಫಿಕ್ಸ್?-Pears: ಪಿಯರ್ಸ್ ಹಣ್ಣು ಮಾರುಕಟ್ಟೆಯಲ್ಲಿ ಎಷ್ಟು ಫೇಮಸೋ ಅಷ್ಟೇ ಆರೋಗ್ಯಕ್ಕೂ; ಇಲ್ಲಿದೆ ಮಾಹಿತಿ-ಗೃಹ ಸಚಿವ ಅಮಿತ್‌ ಶಾ ಪತ್ನಿ ಸೋನಲ್‌ ಶಾ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ-ಗುದನಾಳದಲ್ಲಿ ಬರೋಬ್ಬರಿ 1kg ಚಿನ್ನ ಬಚ್ಚಿಟ್ಟ ಗಗನಸಖಿ!-ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗ್ಳೂರಲ್ಲಿ 28 ತಿಂಗಳ ಬಳಿಕ ಕನಿಷ್ಠ ಮಟ್ಟಕ್ಕಿಳಿದ ಕೊರೋನಾ..!

Twitter
Facebook
LinkedIn
WhatsApp
ಬೆಂಗ್ಳೂರಲ್ಲಿ 28 ತಿಂಗಳ ಬಳಿಕ ಕನಿಷ್ಠ ಮಟ್ಟಕ್ಕಿಳಿದ ಕೊರೋನಾ..!

ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ 28 ತಿಂಗಳ ಬಳಿಕ ಕನಿಷ್ಠ ಸಂಖ್ಯೆಯಾದ ಎಂಟು ಕೊರೋನಾ ಸೋಂಕು ಪ್ರಕರಣ ಭಾನುವಾರ ದೃಢಪಟ್ಟಿವೆ. ಕೊರೋನಾ ಸೋಂಕಿನ ಆರಂಭದ ಸಂದರ್ಭದಲ್ಲಿ 2020ರ ಮೇ 8 ರಂದು ಆರು ಪ್ರಕರಣಗಳು ನಗರದಲ್ಲಿ ದೃಢಪಟ್ಟಿದ್ದವು. ಅದಾದ ಬಳಿಕ ಕೊರೋನಾ ಮೊದಲ ಹಾಗೂ ಎರಡನೇ ಅಲೆಯ ವೇಳೆಯಲ್ಲಿ ಈ ಸಂಖ್ಯೆಯ ಕನಿಷ್ಠ ಪ್ರಕರಣ ದಾಖಲಾಗಿರಲಿಲ್ಲ. ಭಾನುವಾರ 8 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದು ಎರಡು ವರ್ಷ ನಾಲ್ಕು ತಿಂಗಳಲ್ಲಿ ಕನಿಷ್ಠ ಪ್ರಕರಣವಾಗಿವೆ.

 

ಇನ್ನು ನಗರದ ಕೊರೋನಾ ಸೋಂಕಿನ ಪಾಸಿಟಿವಿಟಿ ದರ ಶೇ.1.13 ದಾಖಲಾಗಿದೆ. ಸೋಂಕಿನಿಂದ ಗುಣಮುಖರಾದ ಮತ್ತು ಮೃತಪಟ್ಟವರದಿಯಾಗಿಲ್ಲ. ನಗರದಲ್ಲಿ 2,275 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 26 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, 8 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಟ್ಟು 1672 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 147 ಮಂದಿ ಮೊದಲ ಡೋಸ್‌, 758 ಮಂದಿ ಎರಡನೇ ಡೋಸ್‌ ಮತ್ತು 767 ಮಂದಿ ಮೂರನೇ ಡೋಸ್‌ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 3371 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 2960 ಆರ್‌ಟಿಪಿಸಿಆರ್‌ ಹಾಗೂ 411 ಮಂದಿಗೆ ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆ ನಡೆಸಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ Twitter Facebook LinkedIn WhatsApp ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ.

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..! Twitter Facebook LinkedIn WhatsApp ಮಂಗಳೂರು, ಮೇ 28: ಮನೆಯೊಳಗೆ ಬಂದ 12 ಅಡಿ ಉದ್ದದ ಬೃಹತ್ ಗಾತ್ರ ಕಾಳಿಂಗ ಸರ್ಪವೊಂದನ್ನು (King

ಅಂಕಣ