ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ ಕಾಂಗ್ರೆಸ್ ನಲ್ಲಿ ರಾಜಕೀಯ ಸ್ಪೋಟ! ಮತ್ತೆ ಸ್ಪರ್ಧೆಗೆ ಸಿದ್ದವಾದ ವಸಂತ ಬಂಗೇರ!

Twitter
Facebook
LinkedIn
WhatsApp
ಬೆಳ್ತಂಗಡಿ ಕಾಂಗ್ರೆಸ್ ನಲ್ಲಿ ರಾಜಕೀಯ ಸ್ಪೋಟ! ಮತ್ತೆ ಸ್ಪರ್ಧೆಗೆ ಸಿದ್ದವಾದ ವಸಂತ ಬಂಗೇರ!

ಬೆಳ್ತಂಗಡಿ: ಯಾವುದೇ ಗದ್ದಲವಿಲ್ಲದೆ ಇದ್ದ ಬೆಳ್ತಂಗಡಿ ಕಾಂಗ್ರೆಸ್ ಕಳೆದ ಒಂದು ತಿಂಗಳಿನಿಂದ ರಾಜಕೀಯವಾಗಿ ಕುದಿಯುತ್ತಿದೆ. ರಾಜಕೀಯ ಸ್ಪೋಟ ಬೆಳ್ತಂಗಡಿಯಲ್ಲಿ ಸಂಭವಿಸಿದೆ ಎಂಬುದು ವರದಿಗಳಿಂದ ತಿಳಿದುಬಂದಿದೆ.

ಕೆಪಿಸಿಸಿ ಮಾಜಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಎಂಟ್ರಿಯಿಂದ ತಣ್ಣಗಿದ್ದ ಬೆಳ್ತಂಗಡಿ ಕಾಂಗ್ರೆಸ್ಸಿನ ರಾಜಕೀಯಕ್ಕೆ ರಂಗೇರಿದೆ. ಈ ಮೊದಲು ಸುಮ್ಮನಿದ್ದ ವಸಂತ ಬಂಗೇರ ರವರು ಈಗ ತೊಡೆತಟ್ಟಿ ಅಖಾಡಕ್ಕೆ ಇಳಿದ ಕಾರಣ ರಾಜಕಾರಣ ಹೊಸ ತಿರುವನ್ನು ಪಡೆದಿದೆ.
ನಾನು ಯಾರಿಗೂ ಆಶೀರ್ವಾದ ಮಾಡಿಲ್ಲ ಹಾಗೂ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ವಸಂತ ಬಂಗೇರ ತನ್ನ ಆಪ್ತರಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ ಎಂಬುದು ತಿಳಿದುಬಂದಿದೆ.

ಈ ಮೂಲಕ ತಾನು ಇನ್ನು ಸ್ಪರ್ಧೆಯಲ್ಲಿ ಇದ್ದೇನೆ ಎಂಬುದನ್ನು ಅವರು ತನ್ನ ಆಪ್ತರಲ್ಲಿ ಹೇಳಿಕೊಂಡಿದ್ದಾರೆ. ತನ್ನ ಇಬ್ಬರು ಪುತ್ರಿ ರೊಂದಿಗೆ ಬೆಳ್ತಂಗಡಿ ತುಂಬೆಲ್ಲ ಕಿಟ್ ವಿತರಣೆಯಲ್ಲಿ ಬಂಗೇರ ತೊಡಗಿಕೊಂಡಿದ್ದಾರೆ. ಅಲ್ಲದೆ ಸ್ವಲ್ಪಕಾಲ ಮುನಿಸಿಕೊಂಡಿದ್ದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ರೊಂದಿಗೆ ಮುನಿಸನ್ನು ಶಮನ ಮಾಡಿ ಹೊಸ ರಾಜಕೀಯಕ್ಕೆ ಮುನ್ನುಡಿ ಬರೆದಿದ್ದಾರೆ. ಅಲ್ಲದೆ ರಂಜನ್ ಗೌಡ ರವರಿಗೆ ಆಪ್ತರಾಗಿರುವ ಬಂಗೇರ ಆ ಮೂಲಕ ಹೊಸ ದಾಳವನ್ನು ಉರುಳಿಸಿ ಬೆಳ್ತಂಗಡಿ ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ತೊಡಗಿಕೊಂಡಿದ್ದಾರೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಇತ್ತಕಡೆ ಬಿಜೆಪಿ ಶಾಸಕ ಹರೀಶ್ ಪೂಂಜ ಈ ಬೆಳವಣಿಗೆಗಳ ನಡುವೆ ಹೊಸ ತಂತ್ರ ಹೆಣೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ ರಾಜಕೀಯಕ್ಕೆ ಎಂಟ್ರಿ ನೀಡಿರುವ ರಕ್ಷಿತ್ ಶಿವರಾಂಗೆ ಹೊಸ ಸವಾಲ್ ಎದುರಾಗಿದ್ದು ಹೇಗೆ ಎದುರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ. ಆದರೆ ಬಂಗೇರ ಸೇರಿ ಇತರರು ಸ್ಪರ್ಧಿಸುವ ಇಂಗಿತ ವ್ಯಕ್ತ ಪಡಿಸಿದ್ದು ಕಾಂಗ್ರೆಸ್ ಒಡೆದ ಮನೆ ಆಗಿರುವುದರಲ್ಲಿ ಸಂಶಯವಿಲ್ಲ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು