ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ ಯ ವೇಣೂರಿನಲ್ಲಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಜಾನುವಾರು ರಕ್ಷಿಸಿದ ಯುವಕರು

Twitter
Facebook
LinkedIn
WhatsApp
ಬೆಳ್ತಂಗಡಿ ಯ ವೇಣೂರಿನಲ್ಲಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಜಾನುವಾರು ರಕ್ಷಿಸಿದ ಯುವಕರು

ಬೆಳ್ತಂಗಡಿ: ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ದನವನ್ನು ಯುವಕರು ರಕ್ಷಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಜಯರಾಜ್‌ ಶೆಟ್ಟಿ ಎಂಬವರಿಗೆ ಸೇರಿದ ದನ ಮೇಯಲು ಹೋಗಿದ್ದ ಸಂದರ್ಭ ನೆರೆ ನೀರಿನಲ್ಲಿ ಸಿಲುಕಿದ್ದು, ಕೊಚ್ಚಿಕೊಂಡು ಹೋಗುವ ಸ್ಥಿತಿಯಲ್ಲಿತ್ತು. ಈ ವಿಚಾರ ತಿಳಿದ ಪರಿಣತ ಈಜುಗಾರರಾದ ಇಮ್ತಿಯಾಝ್‌ ಹಾಗೂ ಹಸನಬ್ಬ ಕೈರೋಳಿ ಎಂಬವರು ಜೀವದ ಹಂಗು ತೊರೆದು ದನವನ್ನು ರಕ್ಷಿಸಿದ್ದಾರೆ.
ಮೇಯಲು ಹೋಗಿದ್ದ ದನ ನೀರು ಹೆಚ್ಚಾದ ಕಾರಣ ಪಲ್ಗುಣಿ ನದಿಯ ಮಧ್ಯೆ ಸಿಲುಕಿಕೊಂಡಿತ್ತು. ಅಲ್ಲದೇ, ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುವ ಸ್ಥಿತಿಯಲ್ಲಿತ್ತು. ಈ ವೇಳೆ ಇಮ್ತಿಯಾಝ್‌ ಹಾಗೂ ಹಸನಬ್ಬ ಕೈರೋಳಿ ಅವರು ತುಂಬಿ ಹರಿಯುತ್ತಿದ್ದ ನೀರಿನಲ್ಲಿ ಈಜುತ್ತಾ ಹೋಗಿ ದನವನ್ನು ರಕ್ಷಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು