ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿಯಲ್ಲಿ ನಾಪತ್ತೆಯಾಗಿದ್ದ ವೃದ್ಧೆ ಮನೆಯ ಹಿಂಬದಿಯಲ್ಲಿ ಪತ್ತೆ!

Twitter
Facebook
LinkedIn
WhatsApp
ಬೆಳ್ತಂಗಡಿಯಲ್ಲಿ ನಾಪತ್ತೆಯಾಗಿದ್ದ ವೃದ್ಧೆ ಮನೆಯ ಹಿಂಬದಿಯಲ್ಲಿ ಪತ್ತೆ!

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಪಡಿಬೆಟ್ಟು ಮನೆಯ ಯಮುನಾ ಅಚಾರ್ಯ (62) ಅವರು ಇಂದು ಬೆಳಗ್ಗೆ 6:45 ಕ್ಕೆ ಮೇಲಂತಬೆಟ್ಟು ಹಾಲಿಗೆ ಡೈರಿಗೆ ಹೋಗಿದ್ದರು. ಬಳಿಕ ಮನೆಗೂ ವಾಪಸ್ ಬರದೆ ನಾಪತ್ತೆಯಾಗಿದ್ದರು. ಬಳಿಕ ರಸ್ತೆಯಲ್ಲಿ ರಕ್ತದ ಕಲೆ, ಎರಡು ಚಪ್ಪಲಿ, ಚೆಲ್ಲಿರುವ ಹಾಲು ಸ್ಥಳದಲ್ಲಿ ಇತ್ತು. ಆದ್ರೆ ಹಾಲಿನ ಕ್ಯಾನ್ ಮತ್ತು ವೃದ್ಧೆ ನಾಪತ್ತೆಯಾಗಿದ್ದು, ಊರವರು ಹಾಗೂ ಬೆಳ್ತಂಗಡಿ ಪೊಲೀಸರು ಆಸ್ಪತ್ರೆ ,ಸಿಸಿ ಕ್ಯಾಮೆರಾಗಳಲ್ಲಿ ಹುಡುಕಾಟ ನಡೆಸಿದ್ದರು.

ಇದೀಗ ಮನೆಯವರಿಗೆ ದನ ಕಟ್ಟಲು ಹೋದಾಗ ಹಿಂಭಾಗದಲ್ಲಿ ಬಾವಿಯ ಕಟ್ಟೆಯಲ್ಲಿ ಕುಳಿತ್ತಿದ್ದರು. ವೃದ್ಧೆಯನ್ನು ವಿಚಾರಿಸಿದಾಗ ನಾನು ಜಾರಿಬಿದ್ದು ಗಾಯವಾಗಿದ್ದು ಬೇರೆ ಏನೂ ಆಗಿಲ್ಲ ಎಂದಿದ್ದಾರೆ.

ಇನ್ನು ಮನೆಯ ಹಿಂಭಾಗದ ಗುಡ್ಡದಲ್ಲಿ ಹಾಲಿನ ಕ್ಯಾನ್, ಚೀಲದಲ್ಲಿ ಎರಡು ಮದ್ಯದ ಬಟಲ್, ಕತ್ತಿ ಪತ್ತೆಯಾಗಿದೆ. ಅಜ್ಜಿಯನ್ನು ಮನೆಯವರು ಆಸ್ಪತ್ರೆಗೆ ಕರೆದೊಯ್ದಿದ್ದು, ವೃದ್ಧೆ ಸೃಷ್ಠಿಸಿದ ಅವಂತಾರದಿಂದ ಊರವರು ಹಾಗೂ ಪೊಲೀಸರಿಗೆ ತಲೆನೋವು ತಂದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ