ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭದ್ರತಾ ಆತಂಕಗಳನ್ನು ಎದುರಿಸಲು ಭಾರತ ಸರ್ವಶಕ್ತ: ರಾಜನಾಥ್ ಸಿಂಗ್

Twitter
Facebook
LinkedIn
WhatsApp
ಭದ್ರತಾ ಆತಂಕಗಳನ್ನು ಎದುರಿಸಲು ಭಾರತ ಸರ್ವಶಕ್ತ: ರಾಜನಾಥ್ ಸಿಂಗ್

ನವದೆಹಲಿ: ಅಫ್ಘಾನಿಸ್ಥಾನದ‌ಲ್ಲಿನ ಬೆಳವಣಿಗೆಗಳು ಭಾರತಕ್ಕೂ ಹೊಸ ಭದ್ರತಾ ಸವಾಲುಗಳನ್ನು ಒಡ್ಡುತ್ತಿವೆ. ಆದರೆ ಭಾರತ ಇವೆಲ್ಲವನ್ನೂ ಸಮರ್ಥವಾಗಿ ಎದುರಿಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ರಾಷ್ಟ್ರೀಯ ಭದ್ರತಾ ವಿಚಾರಕ್ಕೆ ಸಂಬಂಧಿಸಿದಂತೆ ಪಂಜಾಬ್ ವಿವಿ ಆಯೋಜಿಸಿದ್ದ ಕಾರ್ಯಕ್ರಮ‌ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಲೀಬಾನ್ ಉಗ್ರರಿಂದ ಅಫ್ಘಾನಿಸ್ಥಾನದ‌ಲ್ಲಿ ಉಂಟಾಗಿರುವ ಬಿಕ್ಕಟ್ಟು ಭಾರತದ ಭದ್ರತಾ ವಲಯದ ಮೇಲೂ ಆತಂಕ ಉಂಟುಮಾಡುವಂತಿದೆ. ಈ ಸಂಬಂಧ ಕೇಂದ್ರ ಸರ್ಕಾರ‌ವು ಸದಾ ಎಚ್ಚರಿಕೆ‌ಯಿಂದ ಇರಲಿದೆ. ಯಾವುದೇ ರೀತಿಯ ಸವಾಲುಗಳಿಗೂ ಸಮರ್ಥವಾಗಿ ಉತ್ತರಿಸುವ ಸಾಮರ್ಥ್ಯ ಭಾರತಕ್ಕೆ ಇದೆ ಎಂದು ಅವರು ತಿಳಿಸಿದ್ದಾರೆ.
ಹಾಗೆಯೇ ಗಡಿಯಾಚೆಗಿನ ಭಯೋತ್ಪಾದನೆ‌ಗೆ ಬೆಂಬಲ ನೀಡಲು ಯಾವುದೇ ದೇಶವಿರೋಧಿ ಶಕ್ತಿಗಳಿಗೆ ಅವಕಾಶ ನೀಡಬಾರದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಅಫ್ಘನಿಸ್ಥಾನದ ಎಲ್ಲಾ ಬೆಳವಣಿಗೆಗಳ ಮೇಲೆ ನಿಗಾ ವಹಿಸಿದೆ. ಭಯೋತ್ಪಾದನೆ ಅಭಿವೃದ್ಧಿ‌ಯನ್ನು ಪ್ರೋತ್ಸಾಹ ಮಾಡುವ ಯಾವುದೇ ದೇಶವಿರೋಧಿ‌ಗಳನ್ನು ಭಾರತ ಸಹಿಸದು. ಕೇಂದ್ರ‌ದ ಮೋದಿ ನೇತೃತ್ವದ ಸರ್ಕಾರ ಎಂತಹ ಸಮಸ್ಯೆ ಬಂದರೂ ಅದನ್ನು ಸಮರ್ಥವಾಗಿ ನಿಭಾಯಿಸಲು ಶಕ್ತವಾಗಿದೆ ಎಂದು ಹೇಳಿದ್ದಾರೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು