![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಉಕ್ರೇನ್ನಲ್ಲಿ ಸಿಕ್ಕಿಹಾಕಿಕೊಂಡಿರುವ ವಿದ್ಯಾರ್ಥಿಗಳು (Students) ಸೇರಿ ಇತರ ಭಾರತೀಯರನ್ನು ಕರೆತರಲು ಭಾರತದ (India) ಮುಂದುವರಿದ ಪ್ರಯತ್ನದ ಹೊರತಾಗಿಯೂ ಅಲ್ಲಿ ನಮ್ಮ ದೇಶದ ಜನರು ಹೊರ ಬರಲು ಪರದಾಡುತ್ತಿದ್ದಾರೆ. ಈಗಾಗಲೇ ಏರ್ ಇಂಡಿಯಾದ 4 ವಿಮಾನಗಳು (Flight) ಕಾರ್ಯಾಚರಣೆ ಆರಂಭ ಮಾಡಿದ್ದರೂ ಬಹಳಷ್ಟು ಸಂಖ್ಯೆಯಲ್ಲಿ ಭಾರತೀಯರು ಉಕ್ರೇನ್ (Ukraine) ಗಡಿಗಳಲ್ಲಿ ತಾಯ್ನಾಡಿಗೆ ಮರಳಲು ಪರದಾಡುತ್ತಿದ್ದಾರೆ. ಇದೀಗ ಭಾರತದ ವಿದ್ಯಾರ್ಥಿಗಳಿಗೆ ಪೋಲೆಂಡ್ನ (Poland) ಗಡಿಯಲ್ಲಿ ಥಳಿಸಿರುವ ಘಟನೆ ವರದಿಯಾಗಿದೆ. ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳುವ ಗೊಂದಲದಲ್ಲಿದ್ದಾರೆ. ಭಾನುವಾರ ಬೆಳಗ್ಗೆ ಮಲಯಾಳಿ (Malayali) ವಿದ್ಯಾರ್ಥಿಯೊಬ್ಬರು ಉಕ್ರೇನಿಯನ್ ಪಡೆಗಳಿಂದ ಥಳಿಸಲ್ಪಟ್ಟಿದ್ದಾರೆ. ಅವರು ದೇಶವನ್ನು ತೊರೆಯದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist