ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿ ನಲ್ಲಿ ಮನೆಯ ಒಳಗೇ ಪ್ರವೇಶಿಸಿ ತಂದೆ-ಮಗಳ ಮೇಲೆ ದಾಳಿ ನಡೆಸಿದ ಹುಚ್ಚು ನಾಯಿಗಳು!

Twitter
Facebook
LinkedIn
WhatsApp
ಮಂಗಳೂರಿ ನಲ್ಲಿ ಮನೆಯ ಒಳಗೇ ಪ್ರವೇಶಿಸಿ ತಂದೆ-ಮಗಳ ಮೇಲೆ ದಾಳಿ ನಡೆಸಿದ ಹುಚ್ಚು ನಾಯಿಗಳು!

ಮಂಗಳೂರು: ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಮುಕ್ಕ, ಮಲ್ಲಮಾರ್, ದೊಂಬೇಲ್, ದೊಂಬೇಲ್‌ ಬೀಚ್, ಶರತ್ ಬಾರ್ ರಸ್ತೆ ಸೇರಿದಂತೆ ಸುತ್ತಮುತ್ತ ಹುಚ್ಚುನಾಯಿಗಳ‌ ಕಾಟ ಅತಿರೇಕಕ್ಕೆ ಹೋಗಿದೆ. ಅದರಲ್ಲೂ, ಮುಕ್ಕ ಪ್ರದೇಶದಲ್ಲಿ ಹುಚ್ಚು ನಾಯಿಗಳ ಕಾಟ ಹೆಚ್ಚಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಕೆಲ‌ ದಿನಗಳ‌ ಹಿಂದೆ, ಮಲ್ಲಮಾರ್ ನಿವಾಸಿ ಸಂತೋಷ್ ಎಂಬವರ ಮನೆಯ ಒಳಗೇ ಪ್ರವೇಶಿಸಿದ ಹುಚ್ಚು ನಾಯಿಯೊಂದು ಸಂತೋಷ್ ಹಾಗೂ ಅವರ ಮಗಳ ಮೇಲೆ ದಾಳಿ ಮಾಡಿ ಗಂಭೀರ ಗಾಯಗೊಳಿಸಿತ್ತು. ಸಂತೋಷ್ ಅವರ ಕಾಲಿಗೆ ಗಂಭೀರಗಾಯಗಳಾಗಿತ್ತು. ಮತ್ತು ಅವರ ಮಗಳ ಕೈ ಮತ್ತು ಕಾಲಿಗೆ ಕಚ್ಚಿ ಹುಚ್ಚು ನಾಯಿ ನಾಪತ್ತೆಯಾಗಿತ್ತು.

ಬಳಿಕ ನೆರೆಹೊರೆಯವರು ಅವರಿಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ‌ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಹುಚ್ಚು ನಾಯಿ‌ ಕಡಿತದಿಂದ ಗಂಭೀರ ಗಾಯಗೊಂಡಿದ್ದ ಸಂತೋಷ್ ಅವರ ಮಗಳ ಕೈಯ ನರ ತುಂಡಾಗಿತ್ತು ಮತ್ತು ಕಾಲಿಗೂ ಗಂಭೀರ ಸ್ವರೂಪದ ಗಾಯವಾಗಿತ್ತು. ವೆನ್ಲಾಕ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ‌ ಮಂಗಳವಾರ ಮನೆಗೆ ಹಿಂದಿರುಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆಯ ಬಳಿಕ ಸ್ಥಳೀಯರು ಬೆಳಗ್ಗಿನ ವೇಳೆಯೇ ಮನೆಯ ಬಾಗಿಲು ತೆರೆಯಲು ಭಯ ಪಡುವಂತಾಗಿದೆ. ಅಲ್ಲದೆ, ಅಂಗಡಿ ಮತ್ತಿತರ ಕಡೆಗಳಿಗೆ‌‌ ತೆರಳಲು ಹಿಂದೇಟು ಹಾಕುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ