ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನ ಕೂಳೂರು ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ.

Twitter
Facebook
LinkedIn
WhatsApp
ಮಂಗಳೂರಿನ ಕೂಳೂರು ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ.

ಮಂಗಳೂರು: ನಗರದ ಹೊರ ವಲಯದ ಕೂಳೂರು ಸೇತುವೆಯಿಂದ ವ್ಯಕ್ತಿಯೋರ್ವ ನದಿಗೆ ಹಾರಿದ ಘಟನೆ ವರದಿಯಾಗಿದೆ. ಸೇತುವೆಯ ತಡೆಗೋಡೆ ಏರಿ ಸುಮಾರು 45 ವರ್ಷದ ಕೆಂಪು ಅಂಗಿ ಧರಿಸಿದ ವ್ಯಕ್ತಿಯೋರ್ವ ನದಿಗೆ ಹಾರುತ್ತಿರುವುದನ್ನು ವಾಹನ ಸವಾರರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನದಿಗೆ ಹಾರಿದ ವ್ಯಕ್ತಿಗಾಗಿ ಅಗ್ನಿಶಾಮಕದಳ ಹಾಗೂ ಪೊಲೀಸ್ ಇಲಾಖೆ ಶೋಧ ಕಾರ್ಯ ಮುಂದುವರಿಸಿದೆ. ಆದರೆ ಯಾವುದೇ ವ್ಯಕ್ತಿ ಪತ್ತೆಯಾಗಿಲ್ಲ .

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು