ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನ ಮೋರ್ಗನ್ಸ್ ಗೇಟ್ ಶೂಟೌಟ್ ಪ್ರಕರಣ- ತಿಂಗಳೊಳಗೆ ಆರೋಪಿಗೆ ಜಾಮೀನು.

Twitter
Facebook
LinkedIn
WhatsApp
ಮಂಗಳೂರಿನ  ಮೋರ್ಗನ್ಸ್ ಗೇಟ್ ಶೂಟೌಟ್ ಪ್ರಕರಣ- ತಿಂಗಳೊಳಗೆ ಆರೋಪಿಗೆ ಜಾಮೀನು.

ಮಂಗಳೂರು: ಮೋರ್ಗನ್ಸ್ ಗೇಟ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೇಶ್ ಪ್ರಭುಗೆ ಷರತ್ತು ಬದ್ಧ ಜಾಮೀನು ಮಂಜೂರುಗೊಂಡಿದೆ.

ಮಂಗಳೂರು 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಜಾಮೀನು ಮಂಜೂರುಗೊಂಡಿದೆ. ನ್ಯಾಯಾಧೀಶರಾದ ಅಭಯ್ ಧನ್ ಪಾಲ್ ಚೌಗಾಲ ಅವರು ತೀರ್ಪು ಘೋಷಿಸಿದ್ದು, ವಕೀಲರಾದ ವೈ ವಿಕ್ರಂ ಹೆಗ್ಡೆ, ನರಸಿಂಹ ಹೆಗ್ಡೆ ಆರೋಪಿ ರಾಜೇಶ್ ಪರ ವಾದಿಸಿದ್ದರು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ ಪ್ರತಿವಾದ ಆಲಿಸಿದ ಕೋರ್ಟ್ ಆರೋಪಿಯಿಂದ ಐದು ಲಕ್ಷ ರೂ. ಬಾಂಡ್ ಪಡೆದು, ಆಕಸ್ಮಿಕವಾಗಿ ಗುಂಡು ಹಾರಲ್ಪಟ್ಟಿದೆ ಹಾಗೂ ಸ್ವಂತ ಮಗ ಎನ್ನುವ ಕಾರಣಕ್ಕೆ ಜಾಮೀನು ನೀಡಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.
ಅಕ್ಟೋಬರ್ 5ರಂದು ಶೂಟೌಟ್ ಪ್ರಕರಣ ನಡೆದಿತ್ತು. ಸಿಬ್ಬಂದಿಗಳಿಬ್ಬರು ವೇತನ ವಿಚಾರಕ್ಕೆ ಸಂಬಂಧಿಸಿದಂತೆ ರಾಜೇಶ್ ಅವರ ಕಚೇರಿಯಲ್ಲಿ ಘರ್ಷಣೆ ನಡೆದಿತ್ತು. ಈ ವೇಳೆ ಆಕಸ್ಮಿಕವಾಗಿ ಗುಂಡು ಹಾರಲ್ಪಟ್ಟಿತ್ತು. ಈ ವೇಳೆ ರಾಜೇಶ್ ಅವರ ಪುತ್ರ ಗಂಭೀರ ಗಾಯಗೊಂಡು ಆಸ್ಪತ್ರೆಗೆ
ದಾಖಲಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು