ಮಂಗಳೂರು : ರಾಜ್ಯದಲ್ಲೇ ಮೊದಲ ಬಾರಿಗೆ ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣ ಪತ್ರ ( Birth-death certificate ) ತಲುಪಿಸುವ ಯೋಜನೆಗೆ ಮಂಗಳೂರು ಮಹಾನಗರ ಪಾಲಿಕೆ ಆರಂಭಿಸಿದೆ. ಮನೆ ಬಾಗಿಲಿಗೆ ಜನನ-ಮರಣಪ್ರಮಾಣಪತ್ರ ತಲುಪಿಸುವ ಯೋಜನೆಗೆ ಮಂಗಳೂರು ಮಹಾನಗರ ಪಾಲಿಕೆ ಮತ್ತು ಅಂಚೆ ಒಡಂಬಡಿಕೆಗೆ ಸಹಿ ಹಾಕಿದೆ.
ಪಾಲಿಕೆ ಕಚೇರಿಯಲ್ಲಿ ಸೋಮವಾರ ಪ್ರೇಮಾನಂದ ಶೆಟ್ಟಿ ಉಪಸ್ಥಿತಿಯಲ್ಲಿ ಮನೆ ಬಾಗಿಲಿಗೆ ಜನನ-ಪ್ರಮಾಣಪತ್ರ ತಲುಪಿಸುವ ಯೋಜನೆಗೆ ಚಾಲನೆ ನೀಡಲಾಗಿದೆ. ಜನನ, ಮರಣ ಪ್ರಮಾಣ ಪತ್ರ ಬೇಕಿದ್ದವರು ಪಾಲಿಕೆಗೆ ತೆರಳಿ ಅರ್ಜಿ ನೀಡಬೇಕು. ಪಾಲಿಕೆಯು ಅದನ್ನು ಪರಿಶೀಲಿಸಿ ಅಂಚೆ ಮೂಲಕ ಮನೆಗೆ ಕಳುಹಿಸುತ್ತದೆ. ಮನೆಗೆ ಪ್ರಮಾಣಪತ್ರ ಬಂದ ಬಳಿಕ 100 ರೂ. ಶುಲ್ಕ ಪಾವತಿಸಬೇಕು. ಮುಂದಿನ ದಿನಗಳಲ್ಲಿ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist