ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ಆಟೋ ರಿಕ್ಷಾ ದರ ಪರಿಷ್ಕರಣೆ: 1.5 ಕಿ.ಮೀ ವ್ಯಾಪ್ತಿಗೆ 35, ನಂತರ ಕಿ.ಮೀ.ಗೆ 17 ರೂ.

Twitter
Facebook
LinkedIn
WhatsApp
ಮಂಗಳೂರಿನಲ್ಲಿ ಆಟೋ ರಿಕ್ಷಾ ದರ ಪರಿಷ್ಕರಣೆ: 1.5 ಕಿ.ಮೀ ವ್ಯಾಪ್ತಿಗೆ 35, ನಂತರ ಕಿ.ಮೀ.ಗೆ 17 ರೂ.

ಮಂಗಳೂರು: ಆಟೋ ರಿಕ್ಷಾ ಚಾಲಕ, ಮಾಲೀಕರ ಮತ್ತು ಪ್ರಯಾಣಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾಗಳ ದರವನ್ನು ಪರಿಷ್ಕರಿಸಿ ದ.ಕ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಆದೇಶಿಸಿದೆ.

ನೂತನ ಪರಿಷ್ಕೃತ ದರವು ನ.15ರಿಂದ ಅನ್ವಯವಾಗಲಿದೆ. ಆದರೆ, ದಕ್ಷಿಣ ಕನ್ನಡ ಜಿಲ್ಲಾ ಆಟೋ ರಿಕ್ಷಾ ಚಾಲಕ ಮಾಲೀಕರ ಸಂಘಗಳ ಒಕ್ಕೂಟದಿಂದ ಆಕ್ಷೇಪ ಕೂಡ ಬಂದಿದ್ದು, ಈ ಕುರಿತು ದ.ಕ. ಜಿಲ್ಲಾಧಿಕಾರಿ ಅವರಿಗೆ ಶುಕ್ರವಾರ ಮನವಿ ನೀಡಲಾಗಿದೆ.

ಪರಿಷ್ಕರಣೆಯಂತೆ 1.5 ಕಿ.ಮೀ. ವ್ಯಾಪ್ತಿಗೆ ಕನಿಷ್ಠ ದರ 35 ರೂ. (ಗರಿಷ್ಠ 3 ಮಂದಿ ಪ್ರಯಾಣಿಕರು), ನಂತರ ಪ್ರತೀ ಕಿ.ಮೀ.ಗೆ 17 ರೂ. (ಗರಿಷ್ಠ 3 ಮಂದಿ ಪ್ರಯಾಣಿಕರು) ನಿಗದಿಪಡಿಸಲಾಗಿದೆ. ಕಾಯುವ ದರ ಮೊದಲ 15 ನಿಮಿಷ ಉಚಿತ. ನಂತರ 15 ನಿಮಿಷದವರೆಗೆ 5 ರೂ. ಇರಲಿದೆ. ಪ್ರಯಾಣಿಕರ ಸರಕಿಗೆ (ಲಗೇಜ್) ಒಬ್ಬ ಪ್ರಯಾಣಿಕ ಕಡ್ಡಾಯವಾಗಿ ಜತೆಗೆ ಇರಬೇಕು. ಮೊದಲ 20 ಕೆ.ಜಿಗಳಿಗೆ ಉಚಿತ ಮತ್ತು ನಂತರ 5 ರೂ. ಹಾಗೂ ಭಾಗದಂತೆ ನಿರ್ಧರಿಸಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರ ವರೆಗೆ ಮಾತ್ರ ಈ ಮೇಲಿನ ದರದ ಒಂದೂವರೆ ಪಟ್ಟು ದರ ಪ್ರಯಾಣಿಕರಿಂದ ಪಡೆಯಲು ಅವಕಾಶ ಇದೆ.

ಆಟೋಗಳಿಗೆ ಕಲರ್ ಕೋಡ್ಆಟೋಗಳಿಗೆ ಕಲರ್ ಕೋಡಿಂಗ್ ಅಳವಡಿಸಲು ನಿರ್ಧರಿಸಲಾಗಿದ್ದು, ಅದರಂತೆ ವಲಯ-1 (ಮಂಗಳೂರು ನಗರ) ರಲ್ಲಿ ಎಲ್ಲಾ ವಿಧದ ಆಟೋ ರಿಕ್ಷಾಗಳು, ಇ-ಆಟೋ ರಿಕ್ಷಾಗಳು ಒಳಗೊಂಡಂತೆ ಕಪ್ಪು ಹಾಗೂ ಹಳದಿ ಬಣ್ಣ ಬಳಿಯಲು ಈಗಾಗಲೇ ನಿಗದಪಡಿಸಲಾಗಿದೆ. ಅದೇ ಬಣ್ಣ ಮುಂದುವರೆಸಿ, ಇದರ ಜತೆಗೆ ಪೊಲೀಸ್ ಇಲಾಖೆಯಿಂದ ನೋಂದಾಯಿಸಿ ನೀಡಲ್ಪಟ್ಟ ಸ್ಟಿಕ್ಕರ್ ನ್ನು ನಾಲ್ಕು ಬದಿಗಳಲ್ಲಿ ಕಡ್ಡಾಯವಾಗಿ ಎದ್ದು ಕಾಣುವಂತೆ ಅಳವಡಿಸಬೇಕು. ವಲಯ-2 (ಮಂಗಳೂರು ಗ್ರಾಮಾಂತರ) ವಾಹನಗಳಿಗೆ ಈಗಾಗಲೇ ಕಪ್ಪು ಮತ್ತು ಹಳದಿ ಬಣ್ಣಗಳಿದ್ದು, ಈ ವಾಹನಗಳಿಗೂ ಇದೇ ಬಣ್ಣ ಮುಂದುವರೆಸಿ, ಪೊಲೀಸ್ ಇಲಾಖೆಯಿಂದ ನೋಂದಾಯಿಸಿ, ನೀಡಲ್ಪಟ್ಟ ವಲಯ-2 ಎಂಬ ಸ್ಟಿಕ್ಕರ್ ಅನ್ನು ನಾಲ್ಕು ಬದಿಗಳಲ್ಲಿ ಕಡ್ಡಾಯವಾಗಿ ಎದ್ದು ಕಾಣುವಂತೆ ಅಳವಡಿಸಬೇಕು.

ಆಟೋ ರಿಕ್ಷಾ ದರ ಪರಿಷ್ಕರಣೆ ವಿಚಾರದಲ್ಲಿ ಆರ್ ಟಿಒ ಜತೆಯಲ್ಲಿ ಮಾತುಕತೆ ನಡೆಸುತ್ತೇನೆ. ಈ ಬಳಿಕ ಇದರ ವರದಿ ಪಡೆದುಕೊಂಡು ಮುಂದೆ ಏನು ಮಾಡಬೇಕು. ಪ್ರಾಧಿಕಾರದ ಸಭೆ ಮಾಡುವ ಕುರಿತು ಕೂಡ ಈ ವರದಿಯ ಬಳಿಕ ತೀರ್ಮಾನ ಮಾಡಲಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಹೇಳಿದ್ರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ