ಶನಿವಾರ, ಮೇ 11, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ಒಳ ಚರಂಡಿ ಅಸ್ತವ್ಯಸ್ತ, ಮನೆ ಒಳಗೆ ನುಗ್ಗುತ್ತಿರುವ ನೀರು-ಮಂಗಳೂರಿನಲ್ಲಿ ಕಾಂಗ್ರೆಸ್ ಬಿಜೆಪಿ ಮೇಲೆ ಜನರ ಆಕ್ರೋಶ. ಆಮ್ ಆದ್ಮಿ ವಾದಕ್ಕೆ ಬಲ!

Twitter
Facebook
LinkedIn
WhatsApp
ಮಂಗಳೂರಿನಲ್ಲಿ ಒಳ ಚರಂಡಿ ಅಸ್ತವ್ಯಸ್ತ, ಮನೆ ಒಳಗೆ ನುಗ್ಗುತ್ತಿರುವ ನೀರು-ಮಂಗಳೂರಿನಲ್ಲಿ ಕಾಂಗ್ರೆಸ್ ಬಿಜೆಪಿ ಮೇಲೆ ಜನರ ಆಕ್ರೋಶ. ಆಮ್ ಆದ್ಮಿ ವಾದಕ್ಕೆ ಬಲ!

ಮಂಗಳೂರು: ಒಂದೇ ದಿನದ ಮಳೆಗೆ ಮಂಗಳೂರಿನ ಪ್ರಮುಖ ರಸ್ತೆಗಳು ಮುಳುಗಡೆಯಾಗಿದೆ. ಸ್ಮಾರ್ಟ್ ಸಿಟಿಯ ಹೆಸರಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸರಕಾರಗಳು ಮಂಗಳೂರಿನ ಒಳಚರಂಡಿಯನ್ನು ಸರಿಯಾಗಿ ನಿರ್ವಹಿಸಿಲ್ಲ ಎಂಬ ಆರೋಪವನ್ನು ಮಂಗಳೂರಿನ ಜನತೆ ಮಾಡುತ್ತಿದ್ದಾರೆ.

ಸ್ಮಾರ್ಟ್ ಸಿಟಿಯಲ್ಲಿ ಬಹಳಷ್ಟು ಅವೈಜ್ಞಾನಿಕ ಕಾಮಗಾರಿಗಳು ನಡೆಯುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಈ ಬಗ್ಗೆ ಸತತವಾಗಿ ವಾದಿಸುತ್ತಾ ಬಂದಿತ್ತು. ಈಗ ಆ ವಾದಕ್ಕೆ ಪುಷ್ಟಿ ಎಂಬುವಂತೆ ಮಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಒಳಚರಂಡಿ ವ್ಯವಸ್ಥೆಯ ಭೀಕರ ದೃಶ್ಯಗಳು ಕಾಣಿಸಕ್ಕಿವೆ.

ಈ ಮೊದಲು ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವು ಸಹ ಈ ಒಳ ಚರಂಡಿಗಳನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎನ್ನುತ್ತಾರೆ ನಾಗರಿಕರು. ಬಿಜೆಪಿ ಸ್ಮಾರ್ಟ್ ಸಿಟಿಯ ಹೆಸರಿನಲ್ಲಿ ಅವೈಜ್ಞಾನಿಕ ಕಾಮಗಾರಿಗಳನ್ನು ನಡೆಸಿದೆ ಎನ್ನುತ್ತಾರೆ ಮಂಗಳೂರಿನ ನಾಗರಿಕರು.

ಒಳಚರಂಡಿ ಹಾಗೂ ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಯ ಬಗ್ಗೆ ಆಮ್ ಆದ್ಮಿ ಪಕ್ಷ ಹಲವಾರು ದಿನಗಳಿಂದ ಜನರನ್ನು ಎಚ್ಚರಿಸುತ್ತಾ ಬಂದಿತ್ತು. ಈಗ ಅವರ ವಾದಕ್ಕೆ ಪುಷ್ಠಿಯನ್ನುವಂತೆ ಮಳೆ ಆ ಭೀಕರ ದೃಶ್ಯಗಳನ್ನು ಮಂಗಳೂರಿನಲ್ಲಿ ತೋರಿಸಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ