ಶನಿವಾರ, ಮೇ 4, 2024
ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ಗಾಂಜಾ ಮಾರಾಟ ಯತ್ನ .ವೈದ್ಯೆ ಸೇರಿ ಇಬ್ಬರ ಬಂಧನ

Twitter
Facebook
LinkedIn
WhatsApp
ಮಂಗಳೂರಿನಲ್ಲಿ ಗಾಂಜಾ ಮಾರಾಟ ಯತ್ನ  .ವೈದ್ಯೆ ಸೇರಿ ಇಬ್ಬರ ಬಂಧನ

ಮಂಗಳೂರು: ಹೈಡ್ರೋವೀಡ್‌ ಗಾಂಜಾ ವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದೇರಳಕಟ್ಟೆಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು ಇವರಿಂದ ಸುಮಾರು 30 ಲಕ್ಷದಿಂದ 1 ಕೋಟಿಯವರೆಗೆ ಬೆಲೆಬಾಳುವ 1 ಕೆಜಿ 236 ಗ್ರಾಂ ಗಳಷ್ಟು ಹೈಡ್ರೋವೀಡ್‌ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಕಾಸರಗೋಡು, ಮಂಗಲ್ಪಾಡಿಯ ಅಜ್ಮಲ್‌ ಟಿ, ತಮಿಳುನಾಡು ಮೂಲದ ನಾಗರಕೋಯ್ಲ್‌ ರಾಣಿತೊಟ್ಟಮ್‌ ನ ಪ್ರಸ್ತುತ ಸುರತ್ಕಲ್‌ ನ ನಿವಾಸಿಯಾಗಿರುವ ವೈದ್ಯೆ ಮಿನು ರಶ್ಮಿ ಗುರುತಿಸಲಾಗಿದೆ.
ಪ್ರಕರಣದ ಮುಖ್ಯ ಆರೋಪಿ ಡಾ. ನದೀರ್‌ ಎಂಬಾತ ಕಾಸರಗೋಡು ಮೂಲದ ವೈದ್ಯನಾಗಿದ್ದು, ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. ಈತ ನೀಡಿದ ಸೂಚನೆಯಂತೆ ಕಾಂಇಗಾಡ್‌ ಹರಿಮಲ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿರುವ ಮಿನು ರಶ್ಮಿ ಹಾಗೂ ಅಜ್ಮಲ್‌ ಬಂಧಿತ ಆರೋಪಿಗಳಾಗಿರುವ ವೈದ್ಯೆ ಮಿನು ರಶ್ಮಿ ಹಾಗೂ ಅಜ್ಮಲ್‌ ಇಬ್ಬರು ಹೈಡ್ರೋವೀಡ್‌ ಗಾಂಜಾವನ್ನು ತರಿಸಿಕೊಂಡು ಕೊಣಾಜೆ, ಉಳ್ಳಾಲ,ಉಪ್ಪಳ ಹಾಗೂ ಮಂಗಳೂರು ಕಡೆಗಳಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಬೇರೆ ಬೇರೆ ವ್ಯಕ್ತಿಗಳಿಗೆ ನೀಡುತ್ತಿದ್ದರು.

ಮಂಗಳೂರಿನಲ್ಲಿ ಗಾಂಜಾ ಮಾರಾಟ ಯತ್ನ  .ವೈದ್ಯೆ ಸೇರಿ ಇಬ್ಬರ ಬಂಧನ

ನದೀರ್‌ ನ ಸೂಚನೆ ಮೇರೆಗೆ ಜೂ 29 ಕಾಂಇಗಾಡ್‌ ನಿಂದ ರೈಲು ಮುಖಾಂತರ ಮಂಗಳೂರಿಗೆ ಬಂದ ಡಾ|ಮಿನು ರಶ್ಮಿ ಆಕೆಯ ಕಾರಿನಲ್ಲಿ ನದೀರ್‌ ನ ಸೂಚನೆ ಮೇರೆಗೆ ಅಜ್ಮಲ್‌ ಜೊತೆ ಸೇರಿ ಹೈಡ್ರೋವೀಡ್‌ ಗಾಂಜಾ ವನ್ನು ನದೀರ್‌ನ ಸ್ನೇಹಿತರಿಗೆ ನೀಡಲು ದೇರಳಕಟ್ಟೆಗೆ ಬಂದಿದ್ದಾಗ. ಈ ಸಂದರ್ಭ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಬಂದಿತರಿಂದ 1 ಹುಂಡೈ ಸ್ಯಾಂಟ್ರೋ ಕಾರು, 2 ಮೊಬೈಲ್‌ ಗಳು, 30 ಲಕ್ಷದಿಂದ 1 ಕೋಟಿಯವರೆಗೆ ಬೆಲೆಬಾಳುವ ಹೈಡ್ರೋವೀಡ್‌ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು