ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರಿನಲ್ಲಿ ಭಾರೀ ಮಳೆ – ಮನೆಗಳಿಗೆ ನುಗ್ಗಿತು ನೀರು, ನೀರಿನಲ್ಲಿ ತೇಲಾಡಿತು ಕಾರು

Twitter
Facebook
LinkedIn
WhatsApp
ಮಂಗಳೂರಿನಲ್ಲಿ ಭಾರೀ ಮಳೆ – ಮನೆಗಳಿಗೆ ನುಗ್ಗಿತು ನೀರು, ನೀರಿನಲ್ಲಿ ತೇಲಾಡಿತು ಕಾರು

ಮಂಗಳೂರು: ನಗರದಲ್ಲಿ ಇಂದು ಬೆಳಗ್ಗೆ ಸತತವಾಗಿ ಸುರಿದ ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ವಸ್ತುಗಳು, ಆಹಾರ ಪದಾರ್ಥಗಳು ನೀರು ಪಾಲಾಗಿದ್ದು, ರಸ್ತೆಗಳೆಲ್ಲ ನೀರು ತುಂಬಿಕೊಂಡು ಕೆರೆಯಂತಾಗಿದೆ.

ಮಂಗಳೂರಿನಲ್ಲಿ ಭಾರೀ ಮಳೆ – ಮನೆಗಳಿಗೆ ನುಗ್ಗಿತು ನೀರು, ನೀರಿನಲ್ಲಿ ತೇಲಾಡಿತು ಕಾರು

ಇಂದು ಮುಂಜಾನೆಯಿಂದ ಮೂರ್ನಾಲ್ಕು ಗಂಟೆ ನಿರಂತರವಾಗಿ ಸುರಿದ ಮಳೆಗೆ ಶಿವನಗರದಲ್ಲಿ ಐವತ್ತಕ್ಕೂ ಹೆಚ್ಚು ಮನೆಗಳಿಗೆ ಅಪಾರ ಪ್ರಮಾಣದಲ್ಲಿ ನೀರು ನುಗ್ಗಿದ್ದರಿಂದ ಮನೆಯಲ್ಲಿದ್ದ ವಸ್ತಗಳೆಲ್ಲಾ ನೀರಿನಲ್ಲಿ ತೇಲಿದವು. ಎಲೆಕ್ಟ್ರಾನಿಕ್ ಉಪಕರಣಗಳು, ಹಾಸಿಗೆ, ಪಾತ್ರೆಗಳು, ಆಹಾರ ಪದಾರ್ಥಗಳೆಲ್ಲಾ ನೀರು ಪಾಲಾದವು. ಮನೆಯಿಂದ ನೀರು ಹೊರಹಾಕಲು ಇಲ್ಲಿನ ನಿವಾಸಿಗಳು ಹರಸಾಹಸಪಟ್ಟರು. ಮನೆಗಳಿಗೆ ನೀರು ನುಗ್ಗಿದ್ದರಿಂದ ಮನೆಯಲ್ಲಿ ಇರಲಾಗದೆ ಮನೆಯಿಂದ ಹೊರ ಬಂದು ಕಾಲ ಕಳೆಯಬೇಕಾಯಿತು. ಸ್ಥಳಕ್ಕೆ ಮಹಾನಗರ ಪಾಲಿಕೆ ಸಿಬ್ಬಂದಿ ಆಗಮಿಸಿ ಕಸ ಕಟ್ಟಿಕೊಂಡಿದ್ದ ಡ್ರೈನೇಜ್, ಚರಂಡಿಗಳನ್ನು ಸ್ವಚ್ಛ ಮಾಡಿದರು. ಶಿವನಗರದ ರಸ್ತೆಗಳೆಲ್ಲೆಲ್ಲಾ ನೀರು ತುಂಬಿಕೊಂಡು ಕೆರೆಯಂತಾಗಿದ್ದರೆ, ವಾಹನಗಳು ನೀರಿನಲ್ಲಿ ತೇಲಿದವು.

ಮಂಗಳೂರಿನಲ್ಲಿ ಭಾರೀ ಮಳೆ – ಮನೆಗಳಿಗೆ ನುಗ್ಗಿತು ನೀರು, ನೀರಿನಲ್ಲಿ ತೇಲಾಡಿತು ಕಾರು

ಶಿವನಗರದಲ್ಲಿ ರಾಜಕಾಲುವೆ ಪಕ್ಕದಲ್ಲಿ ಮನೆಗಳಿದ್ದು ಮಳೆಗಾಲದಲ್ಲಿ ಕಾಲುವೆ ತುಂಬಿ ಹರಿದು ಮನೆಗಳಿಗೆ ನೀರು ನುಗ್ಗುತ್ತಿದೆ. ಈ ಬಗ್ಗೆ ಹತ್ತಾರು ಬಾರಿ ಜನಪ್ರತಿನಿಧಿಗಳು, ಮಹಾನಗರಪಾಲಿಕೆ ಗಮನಕ್ಕೆ ತಂದರೂ ಯಾರೂ ಕೂಡ ಇದಕ್ಕೆ ಶಾಶ್ವತ ಪರಿಹಾರ ಕಂಡುಹಿಡಿದಿಲ್ಲ. ಮನೆಗಳಿಗೆ ನೀರು ನುಗ್ಗಿದ ವೇಳೆ ಬಂದು ನೋಡಿ ಭರವಸೆ ನೀಡಿ ಹೋಗುತ್ತಿದ್ದು ಇನ್ನಾದರೂ ಈ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ. 

ಮಳೆಯಿಂದ ಮನೆ, ಮನುಷ್ಯರು ಮಾತ್ರ ಸಂಕಷ್ಟಕ್ಕೆ ಸಿಲುಕಿಲ್ಲ. ಮೂಕ ಪ್ರಾಣಿಗಳು ಮಳೆಯಿಂದ ನರಳಾಡಿದವು. ಶಿವನಗರದ ಮನೆಯೊಂದರಲ್ಲಿ ಬೆಕ್ಕು ಮರಿಗಳನ್ನು ಹಾಕಿದ್ದು, ಮನೆಗೆ ನೀರು ನುಗ್ಗಿದ್ದರಿಂದ ಮರಿಗಳು ನೀರಿನಲ್ಲಿ ಮುಳುಗುತ್ತಿದ್ದು ತನ್ನ ಮರಿಗಳನ್ನು ರಕ್ಷಿಸಿಕೊಳ್ಳಲು ಪರದಾಡಿತು. ಬಾಯಲ್ಲಿ ಮರಿಗಳನ್ನು ಕಚ್ಚಿಕೊಂಡು ಮನೆಯಲ್ಲಿದ್ದ ಮಂಚದ ಮೇಲೆ ತಂದು ಬಿಟ್ಟು ಮರಿಗಳನ್ನು ರಕ್ಷಿಸಿತು. ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕ ಜೆ.ಆರ್.ಲೋಬೋ, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist