ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು: ಏರ್ ಪೋರ್ಟ್ ಗೆ ಕೆಎಸ್ಸಾರ್ಟಿಸಿ ಬಸ್ ಸೇವೆ - ಇಲ್ಲಿದೆ ವೇಳಾಪಟ್ಟಿಯ ವಿವರ

Twitter
Facebook
LinkedIn
WhatsApp
ಮಂಗಳೂರು: ಏರ್ ಪೋರ್ಟ್ ಗೆ ಕೆಎಸ್ಸಾರ್ಟಿಸಿ ಬಸ್ ಸೇವೆ – ಇಲ್ಲಿದೆ ವೇಳಾಪಟ್ಟಿಯ ವಿವರ

ಮಂಗಳೂರು, ಅ 29 :ಏರ್ ಪೋರ್ಟ್ ಗೆ ತೆರಳಲು ಬಸ್ ಇಲ್ಲದ ಕಾರಣ ಪ್ರಯಾಣಿಕರು ಇತರರ ವಾಹನ, ಅಥವಾ ಖಾಸಗಿ ವಾಹನಗಳಿಗೆ ಮೊರೆ ಹೋಗುವಂತಾಗಿತ್ತು. ಆದರೆ ಇನ್ಮುಂದೆ ಈ ಸಮಸ್ಯೆ ನಿವಾರಣೆಯಾಗಲಿದ್ದು, ಮಂಗಳೂರು ಮತ್ತು ಮಣಿಪಾಲದಿಂದ ವಿಮಾನ ನಿಲ್ದಾಣಕ್ಕೆ ಕೆಎಸ್ಸಾರ್ಟಿಸಿ ಬಸ್‌ ಸಂಚಾರ ಅ. 31ರಂದು ಆರಂಭಗೊಳ್ಳಲಿದೆ.

ಸೇವೆಗಳನ್ನು ಪರಿಚಯಿಸಲು ಮೈಸೂರಿನಿಂದ ನಾಲ್ಕು ವೋಲ್ವೋ ಬಸ್‌ಗಳನ್ನು ಇಲ್ಲಿಗೆ ತರಲಾಗಿದ್ದು ,ನಿಗದಿಯಂತೆ ಅ. 27ರಂದು ಸಂಚಾರ ಆರಂಭಗೊಳ್ಳಬೇಕಿತ್ತು. ಆದರೆ ಕೆಲವು ತಾಂತ್ರಿಕ ಕಾರಣದಿಂದ ವಿಳಂಬವಾಗಿದ್ದು ಅ. 31ರಿಂದ ಈ ಸೇವೆ ಆರಂಭಗೊಳ್ಳಲಿದೆ.

ಈಗಾಗಲೇ ಬಸ್ ತಾತ್ಕಾಲಿಕ ವೇಳಾಪಟ್ಟಿ ತಯಾರಿಸಲಾಗಿದೆ. ಮಂಗಳೂರು ರೈಲು ನಿಲ್ದಾಣ ದಿಂದ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 6.30, 8.45, 11.10, ಮಧ್ಯಾಹ್ನ 3, ಸಂಜೆ 5.15, 7.30ಕ್ಕೆ ಹೊರಡಲಿದೆ. ದರವನ್ನು ರೂ. 100ಕ್ಕೆ ನಿಗದಿಪಡಿಸಲಾಗಿದೆ.

ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಬೆಳಗ್ಗೆ 7.40, 10, ಮಧ್ಯಾಹ್ನ 12.20, ಸಂಜೆ 4.05, 6.25, ರಾತ್ರಿ 08.45ಕ್ಕೆ ಹೊರಡಲಿದೆ. ಜ್ಯೋತಿ, ಲಾಲ್‌ಬಾಗ್‌, ಕುಂಟಿಕಾನ, ಕಾವೂರು ಮೂಲಕ ವಿಮಾನ ನಿಲ್ದಾಣಕ್ಕೆ ಸಂಚರಿಸಲಿದೆ.

ಮಣಿಪಾಲದಿಂದ ಎಂಐಎಗೆ ಪ್ರಯಾಣಿಸಲು ರೂ. 300 ದರ ನಿಗದಿಪಡಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರಲ್ಲದೆ, ಇತರರು ಸಹ ಸೌಲಭ್ಯವನ್ನು ಬಳಸಿಕೊಳ್ಳಬಹುದು.

ಮಂಗಳೂರಿನಿಂದ ಮಣಿಪಾಲಕ್ಕೆ ಈ ಹಿಂದೆ ವೋಲ್ವೊ ಬಸ್‌ ಸೇವೆ ಇತ್ತು. ಆದರೆ ಕಡಿಮೆ ಆದಾಯದ ಹಿನ್ನೆಲೆಯಲ್ಲಿ ಸಂಚಾರ ಮೊಟಕುಗೊಂಡಿತ್ತು. ಈಗ ಮತ್ತೆ ಈ ದಾರಿಯಲ್ಲಿ 2 ಟ್ರಿಪ್‌ ಕಾರ್ಯಾಚರಿಸಲು ನಿರ್ಧರಿಸಲಾಗಿದೆ. ಕೆಎಸ್ಸಾರ್ಟಿಸಿ ನಿಲ್ದಾಣದಿಂದ ಮಣಿಪಾಲಕ್ಕೆ ಬೆಳಗ್ಗೆ 7ಕ್ಕೆ ಒಂದು ಟ್ರಿಪ್‌ ಮತ್ತು ಮಧ್ಯಾಹ್ನ 1.15ಕ್ಕೆ ಮಣಿಪಾಲದಿಂದ ಮಂಗಳೂರಿಗೆ ಒಂದು ಟ್ರಿಪ್‌ ನಡೆಸಲಿದೆ ಟಿಕೆಟ್‌ ದರ 150 ರೂ. ನಿಗದಿಪಡಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist