ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ನೋಟಿನ ಬಂಡಲ್ ಪತ್ತೆ ಪ್ರಕರಣ - ವಾರಸುದಾರ ಪೊಲೀಸ್ ಠಾಣೆಗೆ ಹಾಜರ್

Twitter
Facebook
LinkedIn
WhatsApp
ಮಂಗಳೂರು: ನೋಟಿನ ಬಂಡಲ್ ಪತ್ತೆ ಪ್ರಕರಣ – ವಾರಸುದಾರ ಪೊಲೀಸ್ ಠಾಣೆಗೆ ಹಾಜರ್

ಮಂಗಳೂರು, ಡಿ.13 : ಪಂಪ್‌ವೆಲ್‌ನಲ್ಲಿ ಪತ್ತೆಯಾಗಿದ್ದ ನೋಟಿನ ಬಂಡಲ್‌ನ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.

ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ ತೆಗೆದುಕೊಂಡು ಹೋಗುವಾಗ ಬಿದ್ದಿದ್ದು, ಅದರಲ್ಲಿ ಒಟ್ಟು 10 ಲ.ರೂ ಇತ್ತು ಎಂಬುದಾಗಿ ಆ ವ್ಯಕ್ತಿ ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ನ್ಯಾಯಾಲಯದಲ್ಲಿಯೇ ದೃಢಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ಆ ವ್ಯಕ್ತಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಪಂಪ್‌ವೆಲ್ ಬಸ್ ನಿಲ್ದಾಣದ ಬಳಿ ನೋಟಿನ ಬಂಡಲ್‌ಗಳು ನವಂಬರ್ 26ರಂದು ಶಿವರಾಜ್ ಮತ್ತು ತುಕಾರಾಮ್ ಎಂಬವರಿಗೆ ಸಿಕ್ಕಿದ್ದು, ಶಿವರಾಜ್ ಬಳಿ ಇದ್ದ 49,000 ರೂ.ಗಳನ್ನು ಪೊಲಿಸರು ವಶಪಡಿಸಿಕೊಂಡಿದ್ದರು. ಆದರೆ ಇದೀಗ ವ್ಯಕ್ತಿಯೊಬ್ಬರು ಠಾಣೆಗೆ ತೆರಳಿ ತಾನೇ ಆ ಹಣದ ವಾರಸುದಾರ ಎಂದು ಹೇಳಿಕೊಂಡಿದ್ದು ತನಿಖೆ ನಡೆಯುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ