ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಜೇಗೌಡ ವಿರುದ್ದದ ಆರೋಪಕ್ಕೆ ನಾನು ಬದ್ಧ, ಅಗತ್ಯ ಬಿದ್ದಾಗ ದಾಖಲೆ ಹೊರಹಾಕುತ್ತೇನೆ-ಎಸ್.ಟಿ. ಸೋಮಶೇಖರ್

Twitter
Facebook
LinkedIn
WhatsApp
ಮಂಜೇಗೌಡ ವಿರುದ್ದದ ಆರೋಪಕ್ಕೆ ನಾನು ಬದ್ಧ, ಅಗತ್ಯ ಬಿದ್ದಾಗ ದಾಖಲೆ ಹೊರಹಾಕುತ್ತೇನೆ-ಎಸ್.ಟಿ. ಸೋಮಶೇಖರ್

ಮೈಸೂರು: ಜೆಡಿಎಸ್ ಅಭ್ಯರ್ಥಿ ಮಂಜೇಗೌಡ ಅವರ ವಿರುದ್ಧದ ಆರೋಪಕ್ಕೆ ನಾನು ಈಗಲೂ ಬದ್ಧ. ಅಗತ್ಯ ಬಿದ್ದಾಗ ಅವರು ಮಾಡಿರುವ ಅಕ್ರಮದ ದಾಖಲೆಗಳನ್ನು ಹೊರಹಾಕುತ್ತೇನೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಜೇಗೌಡ ಬರೆದಿರುವ ಪತ್ರ ಇನ್ನೂ ನನ್ನ ಕೈ ಸೇರಿಲ್ಲ. ಪತ್ರ ಬಂದ ಬಳಿಕ ನಾನು ಅದಕ್ಕೆ ಉತ್ತರಿಸುತ್ತೇನೆ ಎಂದರು.

ವಿಧಾನ ಪರಿಷತ್​ ಚುನಾವಣೆಯಲ್ಲಿ ಯಡಿಯೂರಪ್ಪ ಜೆಡಿಎಸ್ ಬೆಂಬಲ ಕೋರಿರುವ ವಿಚಾರವಾಗಿ ಮಾತನಾಡಿದ ಅವರು, ಎಲ್ಲೆಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕಿಲ್ಲ, ಅಂತಾ ಕಡೆಗಳಲ್ಲಿ ಮಾತ್ರ ಬೆಂಬಲ ಕೇಳುತ್ತಿದ್ದಾರೆ ಎಂದವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು