ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?
ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ
ಮಂಗಳೂರು: ಲಾಕ್ ಡೌನ್ ಸಮಯದಲ್ಲಿ ಮಕ್ಕಳಿಗೆ ಒಂದೇ ಕಂತಿನಲ್ಲಿ ಫೀಸು ನೀಡುವಂತೆ ಶಾಲೆಯ ಆಡಳಿತ ಮಂಡಳಿ ಒತ್ತಾಯಿಸಿದ್ದಾರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ವಿಶೇಷ ಅಧಿಸೂಚನೆಯನ್ನು ಹೊರಡಿಸಿರುವ ಅವರು ಒಂದೇ ಕಂತಿನಲ್ಲಿ ಹಣ ನೀಡಬೇಕೆಂದು ಕೆಲವೊಂದು ಶಾಲೆ ಆಡಳಿತ ಮಂಡಳಿಯವರು ದೂರವಾಣಿಯ ಮೂಲಕ ಪೋಷಕರನ್ನು ಸಂಪರ್ಕಿಸುವುದು ಕಂಡುಬಂದಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಒಂದು ವೇಳೆ ಆಡಳಿತಮಂಡಳಿಯವರು ಕಾರ್ಯವನ್ನು ಮುಂದುವರಿಸಿದ್ದರೆ ಕಠಿಣ ಕ್ರಮವನ್ನು ಕಾನೂನು ಅನ್ವಯ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?