ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಠಾಧೀಶರುಗಳು ನಡೆದಾಡುವ ರಾಜಕಾರಣಿಗಳಂತೆ ವರ್ತಿಸಬಾರದು. ನಡೆದಾಡುವ ದೇವರು ಗಳಾಗಬೇಕು: ಎಚ್ ವಿಶ್ವನಾಥ್.

Twitter
Facebook
LinkedIn
WhatsApp
ಮಠಾಧೀಶರುಗಳು ನಡೆದಾಡುವ ರಾಜಕಾರಣಿಗಳಂತೆ ವರ್ತಿಸಬಾರದು. ನಡೆದಾಡುವ ದೇವರು ಗಳಾಗಬೇಕು: ಎಚ್ ವಿಶ್ವನಾಥ್.

ಮೈಸೂರು:ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಠಾಧೀಶರು ‘ರಾಜಕೀಯ ವಿಚಾರಕ್ಕೆ ತಲೆ ಹಾಕಬಾರದು. ಏಕವ್ಯಕ್ತಿ ಹಾಗೂ ಪಕ್ಷದ ಪರವಾಗಿ ಧರ್ಮಾಧಿಕಾರಿ ನಿಲ್ಲಬಾರದು. ಸರ್ಕಾರಗಳು ಬರುತ್ತದೆ ಹೋಗುತ್ತದೆ, ಜನ ಸಮುದಾಯದ ಏಳಿಗೆ ಆಗಬೇಕು. ಬಸವಶ್ರೀ ಪ್ರಶಸ್ತಿ ಪಡೆದ ಮುರುಘ ಶ್ರೀಗಳೇ ಬೀದಿಗಿಳಿದಿರೋದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
 ಮುಖ್ಯಮಂತ್ರಿ ಯಡಿಯೂರಪ್ಪ ಪರವಾಗಿ ಬೀದಿಗಿಳಿದಿರುವ ಮಠಾಧೀಶರ ನಡೆಯ ಬಗ್ಗೆ ಕಿಡಿಕಾರಿರುವ ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್, ಮಠ ಮಾನ್ಯಗಳು, ಧರ್ಮಾಧಿಕಾರಿಗಳು ಸಮಾಜದ ಭಾಗವಾಗಬೇಕೇ ಹೊರತು, ರಾಜಕಾರಣ ಹಾಗೂ ಅಧಿಕಾರದ ಭಾಗವಾಗಬಾರದು ಎಂದಿದ್ದಾರೆ.

ಸರ್ಕಾರದ ಕೆಲಸ ದೇವರ ಕೆಲಸ ಎನ್ನುವುದು ಈಗ ಸ್ವಾಮಿಗಳ ಕೆಲಸವಾಗಿದೆ. ಯಡಿಯೂರಪ್ಪ ನಮ್ಮ ಜನ ನಾಯಕ, ನನಗೆ ಗೌರವ ಇದೆ. ಎರಡು ಸಾರಿ ಮುಖ್ಯಮಂತ್ರಿ ಆದ್ರೂ BSY ಪರಿಸ್ಥಿತಿ ಶಿಶು ಆಗಿದ್ದಾರೆ. ಮೊದಲ ಬಾರಿ ಸಿಎಂ ಆದಾಗ ಕುಟುಂಬದವರಿಂದ ಜೈಲು ಪಾಲಾದ್ರಿ. ಇದರಿಂದ ಪಕ್ಷದಿಂದ ಉಚ್ಛಾಟನೆ ಆದರು. ಆ ವೇಳೆ ಸ್ವಾಮೀಜಿಗಳೇಕೆ ಬಿಎಸ್ವೈ ಪರ ನಿಲ್ಲಲಿಲ್ಲ ಎಂದು ಪ್ರಶ್ನಿಸಿದ ಅವರು, ಸ್ವಾಮೀಜಿಗಳು ನಡೆದಾಡುವ ದೇವರಾಗಬೇಕು ಹೊರತು ನಡೆದಾಡುವ ರಾಜಕಾರಣಿಗಳು ಆಗಬಾರದು ಅಂತ ಆಕ್ರೋಶ ವ್ಯಕ್ತಪಡಿಸಿದರು.

17 ಜನ ಬಿಜೆಪಿಗೆ ಸೇರಿದ ಮೇಲೆ ಅಧಿಕಾರಕ್ಕೆ ಬಂತು. ಆದ್ರೆ ಯಡಿಯೂರಪ್ಪನವರ ನಾಲಿಗೆ & ಕೈ ಅವರ ಮಗನ ಕೈಯಲ್ಲಿದೆ. ಈ ಕಾರಣಕ್ಕೆ ಹೈಕಮಾಂಡ್ ಈ ತೀರ್ಮಾನ ತೆಗೆದುಕೊಂಡಿದೆ. ಬಿಜೆಪಿ ಪಕ್ಷ ಕಟ್ಟಿದ್ದು B.S ಯಡಿಯೂರಪ್ಪ ಅಲ್ಲ. ಅನೇಕ ನಾಯಕರ ಶ್ರಮದಿಂದ ಕಟ್ಟಿರೋದು ನೀವು ಅಧಿಕಾರಿ ಅನುಭವಿಸಿದ್ರಿ ಅಷ್ಟೇ. ರಾಜ್ಯದ ಅಭಿವೃದ್ಧಿಗಾಗಿ, ಬಿಜೆಪಿ ಭವಿಷ್ಯದ ದೃಷ್ಠಿಯಿಂದ, ಗೌರವದಿಂದ ರಾಜೀನಾಮೆ ಕೊಡಿ ಎಂದ ಅವರು, ಬಾಂಬೆ ಟೀಂನ ಯಾರೊಬ್ಬರಿಗೂ ಮಂತ್ರಿ ಸ್ಥಾನ ಕೊಡಬೇಡಿ ಎಂದರು. ಇನ್ನು, ನಾಯಕತ್ವ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ನಿಲುವಿನ ಬಗ್ಗೆ ವಿಶ್ವನಾಥ್ ಕಿಡಿಕಾರಿದ್ರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು