
ಬಾಲಿವುಡ್ ಸ್ಟಾರ್ ಜೋಡಿ ರಣಬೀರ್ ಕಪೂರ್ ಮತ್ತು ಅಲಿಯಾ ಭಟ್(Ranbir Kapoor And Alia Bhatt) ಏಪ್ರಿಲ್ 14ರಂದು ಹಸೆಮಣೆ ಏರಿದ್ದರು. ಅನೇಕ ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮುಂಬೈ ಆರ್ ಕೆ ಅಪಾರ್ಟ್ಮೆಂಟ್ ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ರಣಬೀರ್ ಕಪೂರ್ ಬಹುಕಾಲದ ಗೆಳತಿ ಅಲಿಯಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ತಾರಾ ಜೋಡಿಯ ಮದುವೆಗೆ ಕುಟುಂಬದವರು ಮತ್ತು ತೀರ ಆಪ್ತರು ಮಾತ್ರ ಭಾಗಿಯಾಗಿದ್ದರು. ಇಬ್ಬರ ಮದುವೆ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು.ಮದುವೆ ಸಮಾರಂಭ ಮುಗಿಯುತ್ತಿದ್ದಂತೆ ರಣಬೀರ್ ಕಪೂರ್ ಕೆಲಸಕ್ಕೆ ಮರಳಿದ್ದರು. ರಣಬೀರ್ ಕಪೂರ್ ಕೆಲಸಕ್ಕೆ ಹಾಜರಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ರಣಬೀರ್ ಅವರಿಗೆ ಶಾದಿ ಮುಬಾರಕ್ ಎಂದು ಅಭಿಮಾನಿಗಳು ವಿಶ್ ಮಾಡಿದ್ದರು.
ಇದೀಗ ರಣಬೀರ್ ದಕ್ಷಿಣ ಭಾರತದ ನಟಿ ರಶ್ಮಿಕಾ ಮಂದಣ್ಣ ಜೊತೆ ಮನಾಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರು ಕ್ಯಾಮರಾಗೆ ಪೋಸ್ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಂದಹಾಗೆ ರಣಬೀರ್ ಮತ್ತು ರಶ್ಮಿಕಾ ಇಬ್ಬರೂ ಮನಾಲಿಗೆ ಹೋಗಲ ಕಾರಣ ಅನಿಮಲ್ ಸಿನಿಮಾದ ಚಿತ್ರೀಕರಣ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist