ಮಥುರಾ: ಮದುವೆ ಫಿಕ್ಸ್ ಆಗಿದೆ ಎಂದ ಮಾತ್ರಕ್ಕೆ ಮದುವೆ (Marriage) ನಡೆದೇ ಬಿಡುತ್ತದೆ ಎಂದು ಹೇಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ನಾವಿದ್ದೇವೆ. 2 ದಿನಗಳ ಹಿಂದಷ್ಟೇ ವರ ಕಂಠಪೂರ್ತಿ ಕುಡಿದು, ಮದುವೆ ಮಂಟಪಕ್ಕೆ ತಡವಾಗಿ ಬಂದ ಎಂಬ ಕಾರಣಕ್ಕೆ ವಧುವಿನ ತಂದೆ-ತಾಯಿ ತಮ್ಮ ಮಗಳನ್ನು ಬೇರೆ ಯುವಕನಿಗೆ ಕೊಟ್ಟು ಮದುವೆ ಮಾಡಿದ ವಿಷಯ ಭಾರೀ ಚರ್ಚೆಯಾಗಿತ್ತು. ಇಂದು ಮದುವೆ ಮಂಟಪದಲ್ಲೇ ವಧುವಿನ ಮಾಜಿ ಪ್ರಿಯಕರ ತಾನು ಮದುವೆಯಾಗಬೇಕಾಗಿದ್ದ ಯುವತಿಯನ್ನು ಶೂಟ್ ಮಾಡಿ, ಕೊಂದಿರುವ ಘಟನೆ ನಡೆದಿದೆ.
ಮಥುರಾದ ನೌಜಿಲ್ ಪ್ರದೇಶದ ಮುಬಾರಿಕ್ಪುರ ಗ್ರಾಮದಲ್ಲಿ ಇಂದು ನಡೆದ ವಿವಾಹ ಸಮಾರಂಭದಲ್ಲಿ ವಧುವನ್ನು ಆಕೆಯ ಮಾಜಿ ಪ್ರಿಯಕರನೇ ಗುಂಡಿಕ್ಕಿ ಕೊಂದಿದ್ದಾನೆ. ವಧು ಕಾಜಲ್ ತಾನು ಮದುವೆಯಾಗಬೇಕಿದ್ದ ವರನಿಗೆ ವರಮಾಲೆ ಹಾಕಿದ ಕೂಡಲೇ ಆಕೆಯ ಮೇಲೆ ಗುಂಡು ಹಾರಿಸಿ, ಕೊಲ್ಲಲಾಗಿದೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?