ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದುವೆಯಾಗಿ ಒಂದು ತಿಂಗಳಾಗುವ ಮೊದಲೇ ನಾಲ್ಕು ತಿಂಗಳ ಗರ್ಭಿಣಿಯಾದ ನವವಧು

Twitter
Facebook
LinkedIn
WhatsApp
ಮದುವೆಯಾಗಿ ಒಂದು ತಿಂಗಳಾಗುವ ಮೊದಲೇ ನಾಲ್ಕು ತಿಂಗಳ ಗರ್ಭಿಣಿಯಾದ ನವವಧು

ಉತ್ತರಪ್ರದೇಶದಲ್ಲೊಂದು ವಿಚಿತ್ರ ಘಟನೆಯೊಂದು ನಡೆದಿದೆ. ಮದುವೆಯಾಗಿ ಒಂದೂವರೆ ತಿಂಗಳಾಗುವ ಮೊದಲು ವಧು ನಾಲ್ಕು ತಿಂಗಳ ಗರ್ಭವತಿಯಾಗಿದ್ದಾಳೆ. ಉತ್ತರ ಪ್ರದೇಶದ  ಮಹಾರಾಜ್‌ಗಂಜ್ ಜಿಲ್ಲೆಯ ಕೊಲ್ಹುಯಿ ಪೊಲೀಸ್ ಠಾಣೆ  ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ.  ನವವಿವಾಹಿತೆ ಆರೋಗ್ಯ ಸ್ಥಿತಿ ಇದ್ದಕ್ಕಿದ್ದಂತೆ ಹದಗೆಟ್ಟ ನಂತರ ವೈದ್ಯರ ಬಳಿ ಕರೆದೊಯ್ದು ತಪಾಸಣೆ ಮಾಡಿಸಿದಾದ ಈ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಈ ಬಗ್ಗೆ ಮಹಿಳೆಯ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಗ್ರಾಮದ ಸಂಬಂಧಿಯೊಬ್ಬರ ಮೂಲಕ ಯುವಕ ಪಕ್ಕದ ಜಿಲ್ಲೆಯ ಯುವತಿಯನ್ನು ಒಂದೂವರೆ ತಿಂಗಳ ಹಿಂದೆ ಮದುವೆಯಾಗಿದ್ದ. ಪತ್ನಿಯ ವಂಚನೆ ಅವನನ್ನು ತೀವ್ರವಾಗಿ ನೋಯಿಸಿದೆ. ಮದುವೆಯಾಗಿ ಒಂದೂವರೆ ತಿಂಗಳಿಗೆ ಪತ್ನಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದು  ನೋಡಿ ಆತ ಆಘಾತಕ್ಕೊಳಗಾಗಿದ್ದಾನೆ. ಮದುವೆಯಾದ ಕೆಲವೇ ದಿನಗಳಲ್ಲಿ ನವವಧುವಿಗೆ ಹೊಟ್ಟೆನೋವು ಕಾಣಿಸಿಕೊಂಡಾಗ ಅತ್ತೆ ಮನೆಯವರು ಆಕೆಗೆ ಔಷಧಿ ನೀಡಿದ್ದರು. ಆದರೆ ಔಷಧಿ ನೀಡಿದರೂ ಸೊಸೆಯ ಹೊಟ್ಟೆನೋವು ಕಡಿಮೆ ಆಗಿರಲಿಲ್ಲ. ಇದಾದ ನಂತರ ಅತ್ತೆ ಮನೆಯವರು ಗಾಬರಿಗೊಂಡು ಬಾಲಕಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರವಾದ ಕೊಲ್ಹುವಿಗೆ ಕರೆತಂದಿದ್ದಾರೆ. ಅಲ್ಲಿ ವೈದ್ಯರು ಹುಡುಗಿ ಗರ್ಭಿಣಿಯಾಗಿರು ಸಾಧ್ಯತೆಯನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಂತರ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಾಡಲಾಗಿದ್ದು, ವಧು ನಾಲ್ಕು ತಿಂಗಳ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.

ವಂಚಿಸಿದ ಅಪರಾಧಕ್ಕಾಗಿ ಮೂವರ ವಿರುದ್ಧ ಗಂಭೀರ ಕ್ರಮ ಕೈಗೊಂಡು ಯುವತಿಯನ್ನು ಆಕೆಯ ಪೋಷಕರಿಗೆ ಒಪ್ಪಿಸುವಂತೆ ಯುವಕ ಕೊಲ್ಹುಯಿ ಪೊಲೀಸರಿಗೆ ಮನವಿ ಮಾಡಿದ್ದಾನೆ. ಪೊಲೀಸರು ಸಂಪೂರ್ಣ ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ಕೊಲ್ಹುಯಿ ಎಸ್‌ಎಚ್‌ಒ ಅಭಿಷೇಕ್ ಸಿಂಗ್ ಹೇಳಿದ್ದಾರೆ.  ಪೊಲೀಸರಿಗೆ ದೂರು ನೀಡಿದ ನಂತರ, ಪೊಲೀಸರು ಇಡೀ ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ. ಇದು ಗಂಡ ಹೆಂಡತಿ ನಡುವಿನ ವಿಚಾರವಾಗಿರುವುದರಿಂದ ಇಡೀ ವಿಷಯವನ್ನು ಹೆಚ್ಚಿನ ತಿಳುವಳಿಕೆಯೊಂದಿಗೆ ತನಿಖೆ ನಡೆಸಲಾಗುತ್ತಿದೆ. ಪ್ರಸ್ತುತ ಗಂಡ ಹೆಂಡತಿ ಜೊತೆಯಾಗಿ ವಾಸಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ